AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಈ ಪಾನೀಯ ಕುಡಿಯಿರಿ

Women Health: ಮುಟ್ಟಿನ ಸಮಯದಲ್ಲಿ ಹೆಚ್ಚಿನ ಮಹಿಳೆಯರು ಕಿರಿಕಿರಿ, ದೇಹದ ನೋವು ಮತ್ತು ಹೊಟ್ಟೆ ನೋವಿನಂತಹ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೋವಿನಿಂದ ಪರಿಹಾರವನ್ನು ಪಡೆಯಲು ನೀವು ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಬಹುದು.

TV9 Web
| Updated By: preethi shettigar|

Updated on: Jan 06, 2022 | 7:10 AM

Share
ಶುಂಠಿಯನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ದೂರ ಮಾಡುವ ಶಕ್ತಿ ಹೊಂದಿದೆ. ಇದು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಶುಂಠಿ ನೀರನ್ನು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.

ಶುಂಠಿಯನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ದೂರ ಮಾಡುವ ಶಕ್ತಿ ಹೊಂದಿದೆ. ಇದು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಶುಂಠಿ ನೀರನ್ನು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.

1 / 5
ಸ್ಮೂಥಿಗಳು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಎಲೆ, ಹಸಿರು ತರಕಾರಿಗಳಿಂದ ತಯಾರಿಸಲಾಗುತ್ತದೆ. ಕಿವಿ ಹಣ್ಣು ಮತ್ತು ಶುಂಠಿಯಿಂದ ಮಾಡಿದ ಹಸಿರು ಸ್ಮೂಥಿ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಪಾಲಕ್ ಸ್ಮೂಥಿಯು ಮೆಗ್ನೀಸಿಯಮ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.

ಸ್ಮೂಥಿಗಳು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಎಲೆ, ಹಸಿರು ತರಕಾರಿಗಳಿಂದ ತಯಾರಿಸಲಾಗುತ್ತದೆ. ಕಿವಿ ಹಣ್ಣು ಮತ್ತು ಶುಂಠಿಯಿಂದ ಮಾಡಿದ ಹಸಿರು ಸ್ಮೂಥಿ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಪಾಲಕ್ ಸ್ಮೂಥಿಯು ಮೆಗ್ನೀಸಿಯಮ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.

2 / 5
ಬೆಲ್ಲವು ಅನೆಥೋಲ್ ಎಂಬ ಅಂಶವನ್ನು ಹೊಂದಿರುತ್ತದೆ. ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾವನ್ನು ಸಹ ಕುಡಿಯಬಹುದು. ನೋವು ನಿವಾರಣೆ ಮತ್ತು ಚಯಾಪಚಯ ಕ್ರಿಯೆಗೆ ಇದು ಪ್ರಯೋಜನಕಾರಿಯಾಗಿದೆ.

ಬೆಲ್ಲವು ಅನೆಥೋಲ್ ಎಂಬ ಅಂಶವನ್ನು ಹೊಂದಿರುತ್ತದೆ. ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾವನ್ನು ಸಹ ಕುಡಿಯಬಹುದು. ನೋವು ನಿವಾರಣೆ ಮತ್ತು ಚಯಾಪಚಯ ಕ್ರಿಯೆಗೆ ಇದು ಪ್ರಯೋಜನಕಾರಿಯಾಗಿದೆ.

3 / 5
ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳುವುದು ಆರೋಗ್ಯದ ಅತ್ಯಗತ್ಯ ಭಾಗವಾಗಿದೆ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಇದು ಹೆಚ್ಚು ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ನೀರು ಕುಡಿಯುವುದು, ಹೊಟ್ಟೆ ನೋವು, ಸೆಳೆತ ಮತ್ತು ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಸಾಕಷ್ಟು ನೀರು ಕುಡಿಯಿರಿ.

ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳುವುದು ಆರೋಗ್ಯದ ಅತ್ಯಗತ್ಯ ಭಾಗವಾಗಿದೆ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಇದು ಹೆಚ್ಚು ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ನೀರು ಕುಡಿಯುವುದು, ಹೊಟ್ಟೆ ನೋವು, ಸೆಳೆತ ಮತ್ತು ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಸಾಕಷ್ಟು ನೀರು ಕುಡಿಯಿರಿ.

4 / 5
ಕ್ಯಾಮೊಮೈಲ್ ಚಹಾವು ಮುಟ್ಟಿನ ನೋವನ್ನು ನಿವಾರಿಸುತ್ತದೆ. ಕ್ಯಾಮೊಮೈಲ್ ಚಹಾವು ಹಿಪ್ಪುರೇಟ್ ಮತ್ತು ಗ್ಲೈಸಿನ್ ಅಂಶಗಳನ್ನು ಒಳಗೊಂಡಿದೆ. ಇವು ಸ್ನಾಯು ಸೆಳೆತವನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ.

ಕ್ಯಾಮೊಮೈಲ್ ಚಹಾವು ಮುಟ್ಟಿನ ನೋವನ್ನು ನಿವಾರಿಸುತ್ತದೆ. ಕ್ಯಾಮೊಮೈಲ್ ಚಹಾವು ಹಿಪ್ಪುರೇಟ್ ಮತ್ತು ಗ್ಲೈಸಿನ್ ಅಂಶಗಳನ್ನು ಒಳಗೊಂಡಿದೆ. ಇವು ಸ್ನಾಯು ಸೆಳೆತವನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ.

5 / 5
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ