AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips: ವಾಟರ್ ಪ್ಯೂರಿಫೈರ್ ಇಲ್ಲದೆ ನೀರನ್ನು ಶುದ್ಧೀಕರಿಸುವ ಸುಲಭ ವಿಧಾನ

ಕಾಲಾರ ಹೆಚ್ಚುತ್ತಿದ್ದು ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿರುವುದರಿಂದ ಬಹುತೇಕರು ವಾಟರ್ ಪ್ಯೂರಿಫೈರ್ ಖರೀದಿಸುತ್ತಾರೆ. ಉತ್ತಮ ಗುಣಮಟ್ಟದ ವಾಟರ್ ಪ್ಯೂರಿಫೈರ್ ಖರೀದಿಸಲು ಕನಿಷ್ಟ ಅಂದರೂ 3ಸಾವಿರ ಖರ್ಚಾಗುತ್ತದೆ.

ಅಕ್ಷತಾ ವರ್ಕಾಡಿ
|

Updated on:Apr 17, 2024 | 4:05 PM

Share
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದಲ್ಲದೇ ಕುಡಿಯುವ ನೀರಿನಲ್ಲಿ ಕಾಲಾರ ರೋಗಕ್ಕೆ ಕಾರಣವಾಗುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಕಾಲಾರ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದಲ್ಲದೇ ಕುಡಿಯುವ ನೀರಿನಲ್ಲಿ ಕಾಲಾರ ರೋಗಕ್ಕೆ ಕಾರಣವಾಗುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಕಾಲಾರ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

1 / 7
ಕಾಲಾರ ಹೆಚ್ಚುತ್ತಿದ್ದು ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿರುವುದರಿಂದ ವಾಟರ್ ಪ್ಯೂರಿಫೈರ್ ಬಹುತೇಕರು ಖರೀದಿಸುತ್ತಾರೆ. ಉತ್ತಮ ಗುಣಮಟ್ಟದ ವಾಟರ್ ಪ್ಯೂರಿಫೈರ್ ಖರೀದಿಸಲು ಕನಿಷ್ಟ ಅಂದರೂ 3ಸಾವಿರ ಖರ್ಚಾಗುತ್ತದೆ.

ಕಾಲಾರ ಹೆಚ್ಚುತ್ತಿದ್ದು ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿರುವುದರಿಂದ ವಾಟರ್ ಪ್ಯೂರಿಫೈರ್ ಬಹುತೇಕರು ಖರೀದಿಸುತ್ತಾರೆ. ಉತ್ತಮ ಗುಣಮಟ್ಟದ ವಾಟರ್ ಪ್ಯೂರಿಫೈರ್ ಖರೀದಿಸಲು ಕನಿಷ್ಟ ಅಂದರೂ 3ಸಾವಿರ ಖರ್ಚಾಗುತ್ತದೆ.

2 / 7
ಆದರೆ ವಾಟರ್​​​ ಪ್ಯೂರಿಫೈರ್ ಖರೀದಿಸದೆಯೂ ನೀವು ಸುಲಭವಾಗಿ ನೀರನ್ನು ಶುದ್ಧೀಕರಿಸಬಹುದು. ಮನೆಯಲ್ಲಿ ಸಿಗುವ ಕೆಲ ವಸ್ತುಗಳನ್ನು ಬಳಸಿ ನೀರನ್ನು ಶುದ್ದೀಕರಿಸಿ ಕುಡಿಯಬಹುದಾಗಿದೆ.

ಆದರೆ ವಾಟರ್​​​ ಪ್ಯೂರಿಫೈರ್ ಖರೀದಿಸದೆಯೂ ನೀವು ಸುಲಭವಾಗಿ ನೀರನ್ನು ಶುದ್ಧೀಕರಿಸಬಹುದು. ಮನೆಯಲ್ಲಿ ಸಿಗುವ ಕೆಲ ವಸ್ತುಗಳನ್ನು ಬಳಸಿ ನೀರನ್ನು ಶುದ್ದೀಕರಿಸಿ ಕುಡಿಯಬಹುದಾಗಿದೆ.

3 / 7
ಚೆನ್ನಾಗಿ ಕುದಿಸಿ: ತಣ್ಣೀರು ಕುಡಿಯುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು. ಯಾವಾಗಲೂ ನೀರನ್ನು ಚೆನ್ನಾಗಿ ಕುದಿಸಿ ತಣಿಸಿ ಕುಡಿಯಿರಿ. ನೀರನ್ನು ಕುದಿಸುವುದರಿಂದ ನೀರಿನಲ್ಲಿ ಕೆಟ್ಟ ಸೂಕ್ಷ್ಮಜೀವಿಗಳು ಸಾಯುತ್ತವೆ.

ಚೆನ್ನಾಗಿ ಕುದಿಸಿ: ತಣ್ಣೀರು ಕುಡಿಯುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು. ಯಾವಾಗಲೂ ನೀರನ್ನು ಚೆನ್ನಾಗಿ ಕುದಿಸಿ ತಣಿಸಿ ಕುಡಿಯಿರಿ. ನೀರನ್ನು ಕುದಿಸುವುದರಿಂದ ನೀರಿನಲ್ಲಿ ಕೆಟ್ಟ ಸೂಕ್ಷ್ಮಜೀವಿಗಳು ಸಾಯುತ್ತವೆ.

4 / 7
ಉಪ್ಪಿನೊಂದಿಗೆ ಶುದ್ಧ ನೀರು: ನೀರನ್ನು ಸ್ವಚ್ಛಗೊಳಿಸಲು ಉಪ್ಪನ್ನು  ಸಹ ಬಳಸಬಹುದು. ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಮತ್ತು ನೀರನ್ನು ಚೆನ್ನಾಗಿ ಕುದಿಸಿ. ಹೆಚ್ಚು ಉಪ್ಪು ಹಾಕಬೇಡಿ. ಸ್ವಲ್ಪ ಉಪ್ಪು ಹಾಕಿ ಕುದಿಸಿದ ನೀರು ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ ಮತ್ತು ನೀರನ್ನು ಶುದ್ಧಗೊಳಿಸುತ್ತದೆ.

ಉಪ್ಪಿನೊಂದಿಗೆ ಶುದ್ಧ ನೀರು: ನೀರನ್ನು ಸ್ವಚ್ಛಗೊಳಿಸಲು ಉಪ್ಪನ್ನು ಸಹ ಬಳಸಬಹುದು. ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಮತ್ತು ನೀರನ್ನು ಚೆನ್ನಾಗಿ ಕುದಿಸಿ. ಹೆಚ್ಚು ಉಪ್ಪು ಹಾಕಬೇಡಿ. ಸ್ವಲ್ಪ ಉಪ್ಪು ಹಾಕಿ ಕುದಿಸಿದ ನೀರು ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ ಮತ್ತು ನೀರನ್ನು ಶುದ್ಧಗೊಳಿಸುತ್ತದೆ.

5 / 7
ನಿಂಬೆ ರಸ ಬಳಸಿ: ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲಲು, ನಿಂಬೆ ಬಳಸಿ. ನೀರಿಗೆ ಕೆಲವು ಹನಿ ನಿಂಬೆ ಸೇರಿಸಿ.  ಸಂಶೋಧನೆಯ ಪ್ರಕಾರ, ನಿಂಬೆ ರಸವು ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲುವ ಮೂಲಕ ನೀರನ್ನು ಸ್ವಚ್ಛಗೊಳಿಸುತ್ತದೆ.

ನಿಂಬೆ ರಸ ಬಳಸಿ: ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲಲು, ನಿಂಬೆ ಬಳಸಿ. ನೀರಿಗೆ ಕೆಲವು ಹನಿ ನಿಂಬೆ ಸೇರಿಸಿ. ಸಂಶೋಧನೆಯ ಪ್ರಕಾರ, ನಿಂಬೆ ರಸವು ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲುವ ಮೂಲಕ ನೀರನ್ನು ಸ್ವಚ್ಛಗೊಳಿಸುತ್ತದೆ.

6 / 7
ಕ್ಲೋರಿನ್ ಮಾತ್ರೆ: ಕ್ಲೋರಿನ್ ನೀರನ್ನು ಸ್ವಚ್ಛಗೊಳಿಸಲು ಸಹ ಬಳಸಬಹುದು. ಕ್ಲೋರಿನ್ ಮಾತ್ರೆಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತವೆ. ಈ ಮಾತ್ರೆಗಳನ್ನು ನೀರಿನಲ್ಲಿ ಕರಗಿಸಿ. ಕ್ಲೋರಿನ್ ಮಾತ್ರೆಗಳನ್ನು ನೀರಿನಲ್ಲಿ ಹಾಕಿದ ನಂತರ ಸುಮಾರು 30 ನಿಮಿಷಗಳ ಕಾಲ ನೀರನ್ನು ಬಳಸದಂತೆ ಎಚ್ಚರಿಕೆ ವಹಿಸಿ.

ಕ್ಲೋರಿನ್ ಮಾತ್ರೆ: ಕ್ಲೋರಿನ್ ನೀರನ್ನು ಸ್ವಚ್ಛಗೊಳಿಸಲು ಸಹ ಬಳಸಬಹುದು. ಕ್ಲೋರಿನ್ ಮಾತ್ರೆಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತವೆ. ಈ ಮಾತ್ರೆಗಳನ್ನು ನೀರಿನಲ್ಲಿ ಕರಗಿಸಿ. ಕ್ಲೋರಿನ್ ಮಾತ್ರೆಗಳನ್ನು ನೀರಿನಲ್ಲಿ ಹಾಕಿದ ನಂತರ ಸುಮಾರು 30 ನಿಮಿಷಗಳ ಕಾಲ ನೀರನ್ನು ಬಳಸದಂತೆ ಎಚ್ಚರಿಕೆ ವಹಿಸಿ.

7 / 7

Published On - 4:04 pm, Wed, 17 April 24

ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?