AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಆಹಾರಾಭ್ಯಾಸ ಹೀಗಿರಲಿ

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಹಲವು ರೋಗಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಒಂದಷ್ಟು ಆಹಾರಭ್ಯಾಸಗಳು ಬದಲಾಗಬೇಕು ಅವುಯಾವವು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 01, 2022 | 2:24 PM

Share
ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

1 / 7
B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

2 / 7
ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

3 / 7
ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

4 / 7
ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

5 / 7
ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

6 / 7
ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

7 / 7

Published On - 2:23 pm, Tue, 1 March 22

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ