AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಆಹಾರಾಭ್ಯಾಸ ಹೀಗಿರಲಿ

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಹಲವು ರೋಗಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಒಂದಷ್ಟು ಆಹಾರಭ್ಯಾಸಗಳು ಬದಲಾಗಬೇಕು ಅವುಯಾವವು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 01, 2022 | 2:24 PM

Share
ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

1 / 7
B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

2 / 7
ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

3 / 7
ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

4 / 7
ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

5 / 7
ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

6 / 7
ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

7 / 7

Published On - 2:23 pm, Tue, 1 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ