AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಆಹಾರಾಭ್ಯಾಸ ಹೀಗಿರಲಿ

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಹಲವು ರೋಗಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಒಂದಷ್ಟು ಆಹಾರಭ್ಯಾಸಗಳು ಬದಲಾಗಬೇಕು ಅವುಯಾವವು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 01, 2022 | 2:24 PM

Share
ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

1 / 7
B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

2 / 7
ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

3 / 7
ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

4 / 7
ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

5 / 7
ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

6 / 7
ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

7 / 7

Published On - 2:23 pm, Tue, 1 March 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್