AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಆಹಾರಾಭ್ಯಾಸ ಹೀಗಿರಲಿ

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಹಲವು ರೋಗಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಒಂದಷ್ಟು ಆಹಾರಭ್ಯಾಸಗಳು ಬದಲಾಗಬೇಕು ಅವುಯಾವವು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 01, 2022 | 2:24 PM

Share
ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

1 / 7
B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

2 / 7
ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

3 / 7
ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

4 / 7
ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

5 / 7
ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

6 / 7
ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

7 / 7

Published On - 2:23 pm, Tue, 1 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್