AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ

ಕೆಲವು ಆಹಾರಗಳು ಬಾಯಿಗೆ ರುಚಿಯಾಗಿದ್ದರೂ ಹೊಟ್ಟೆಗೆ ಸಮಸ್ಯೆ ಉಂಟುಮಾಡುತ್ತದೆ. ಅಜೀರ್ಣ, ಗ್ಯಾಸ್ಟ್ರಿಕ್​ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತಹ ಆಹಾರ ಪದಾರ್ಥಗಳು ಯಾವವು? ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 21, 2022 | 8:19 AM

Share
ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು.  ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. 
ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು. ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

1 / 9
ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್  ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್ ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

2 / 9
ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

3 / 9
gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

4 / 9
ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

5 / 9
ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

6 / 9
ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

7 / 9
ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು  ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

8 / 9
ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು  ಮಾಡುವ ಮಸಾಲೆ ಪದಾರ್ಥವಾಗಿದೆ.

ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು ಮಾಡುವ ಮಸಾಲೆ ಪದಾರ್ಥವಾಗಿದೆ.

9 / 9
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್