AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ

ಕೆಲವು ಆಹಾರಗಳು ಬಾಯಿಗೆ ರುಚಿಯಾಗಿದ್ದರೂ ಹೊಟ್ಟೆಗೆ ಸಮಸ್ಯೆ ಉಂಟುಮಾಡುತ್ತದೆ. ಅಜೀರ್ಣ, ಗ್ಯಾಸ್ಟ್ರಿಕ್​ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತಹ ಆಹಾರ ಪದಾರ್ಥಗಳು ಯಾವವು? ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 21, 2022 | 8:19 AM

Share
ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು.  ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. 
ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು. ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

1 / 9
ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್  ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್ ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

2 / 9
ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

3 / 9
gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

4 / 9
ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

5 / 9
ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

6 / 9
ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

7 / 9
ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು  ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

8 / 9
ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು  ಮಾಡುವ ಮಸಾಲೆ ಪದಾರ್ಥವಾಗಿದೆ.

ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು ಮಾಡುವ ಮಸಾಲೆ ಪದಾರ್ಥವಾಗಿದೆ.

9 / 9
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!