AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ

ಕೆಲವು ಆಹಾರಗಳು ಬಾಯಿಗೆ ರುಚಿಯಾಗಿದ್ದರೂ ಹೊಟ್ಟೆಗೆ ಸಮಸ್ಯೆ ಉಂಟುಮಾಡುತ್ತದೆ. ಅಜೀರ್ಣ, ಗ್ಯಾಸ್ಟ್ರಿಕ್​ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತಹ ಆಹಾರ ಪದಾರ್ಥಗಳು ಯಾವವು? ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 21, 2022 | 8:19 AM

Share
ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು.  ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. 
ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು. ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

1 / 9
ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್  ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್ ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

2 / 9
ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

3 / 9
gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

4 / 9
ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

5 / 9
ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

6 / 9
ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

7 / 9
ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು  ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

8 / 9
ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು  ಮಾಡುವ ಮಸಾಲೆ ಪದಾರ್ಥವಾಗಿದೆ.

ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು ಮಾಡುವ ಮಸಾಲೆ ಪದಾರ್ಥವಾಗಿದೆ.

9 / 9
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ