Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ

ಕೆಲವು ಆಹಾರಗಳು ಬಾಯಿಗೆ ರುಚಿಯಾಗಿದ್ದರೂ ಹೊಟ್ಟೆಗೆ ಸಮಸ್ಯೆ ಉಂಟುಮಾಡುತ್ತದೆ. ಅಜೀರ್ಣ, ಗ್ಯಾಸ್ಟ್ರಿಕ್​ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತಹ ಆಹಾರ ಪದಾರ್ಥಗಳು ಯಾವವು? ಎನ್ನುವ ಮಾಹಿತಿ ಇಲ್ಲಿದೆ.

TV9 Web
| Updated By: Pavitra Bhat Jigalemane

Updated on: Feb 21, 2022 | 8:19 AM

ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು.  ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. 
ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

ಬೀನ್ಸ್ ಮತ್ತು ದ್ವಿದಳ ಧಾನ್ಯಗಳಲ್ಲಿ ರಾಫಿನೋಸ್ ಅಧಿಕವಾಗಿರುವ ಕಾರಣ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು. ಎಲ್ಲಾ ಬೀನ್ಸ್ ಮತ್ತು ಕಾಳುಗಳು ಅಜೀರ್ಣವನ್ನು ಉಂಟುಮಾಡುವುದಿಲ್ಲ. ಅರ್ಧ ಬೇಯಿಸಿದ ಕಾಳುಗಳನ್ನು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡುತ್ತದೆ.

1 / 9
ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್  ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

ಹೂಕೋಸಿನಲ್ಲಿ ಅಧಿಕ ಪ್ರಮಾಣದ ರಾಫಿನೋಸ್ ಇರುವುದರಿಂದ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಹೀಗಗಿ ಹೂಕಸನ್ನು ಹೆಚ್ಚು ಸೇವಿಸುವುದು ದೇಹಕ್ಕೆ ಒಳಿತಲ್ಲ.

2 / 9
ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

ಈರುಳ್ಳಿ ದೇಹಕ್ಕೆ ಉತ್ತಮ. ಆದರೆ ಅರ್ಧ ಬೆಂದ ಈರುಳ್ಳಿ ಅಥವಾ ಕೆಲಬವು ಹಸಿ ಈರುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್​ ಉಂಟಾಗುತ್ತದೆ.

3 / 9
gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

gಓದಿಯಲ್ಲಿರುವ ಝೆಲೆಟಿನ್​ ಅಂಶಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ. ಅದೇ ಕಾರಣಕ್ಕೆ ಗೋದಿಯ ಪದಾರ್ಥ ತಿಂದ ಮೇಲೆ ಹೆಚ್ಚು ನೀರು ಕುಡಿಯಬೇಕು ಎಂದು ಹೇಳುವುದು.

4 / 9
ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

ಎಣ್ಣೆಯಲ್ಲಿ ಕರಿದ ಎಲ್ಲಾ ಆಹಾರಗಳು ಗ್ಯಾಸ್ಟ್ರಿಕ್​ ಅನ್ನು ಉಂಟು ಮಾಡುತ್ತೆವೆ. ಹೀಗಾಗಿ ಕರಿದ ಪದಾರ್ಥಗಳ ಸೇವನೆಗೂ ಮುನ್ನ ಎಚ್ಚರವಹಿಸಿ,

5 / 9
ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

ಸೌತೆಕಾಯಿಯಿಂದಲೂ ಅಜೀರ್ಣ ಸಮಸ್ಯೆ ಕಾಣಬಹುದು. ಸೌತೆಕಾಯಿಯ ಅತಿಯಾದ ಸೇವನೆಯಿಂದ ಹೊಟ್ಟೆ ನೋವಿನಂತಹ ಸಮಸ್ಯೆ ಕಾಡುತ್ತದೆ.

6 / 9
ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

ಬಾರ್ಲಿಯಲ್ಲಿ ಯಥೇಚ್ಛವಾದ ಪೈಬರ್​​ ಗುಣಗಳಿವೆ. ಆದರೆ ಪೈಬರ್​ ಅತಿಯಾದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳಲಿದೆ.

7 / 9
ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು  ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಹಾಲು, ಮೊಸರಿನಂತಹ ಡೈರಿ ಉತ್ಪನ್ನಗಳು ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

8 / 9
ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು  ಮಾಡುವ ಮಸಾಲೆ ಪದಾರ್ಥವಾಗಿದೆ.

ಅಡುಗೆಯನ್ನು ರುಚಿಯಾಗಿಸಲು ಬೆಳ್ಳುಳ್ಳಿ ಸಹಕಾರಿ. ಆದರೆ ಅದು ಅಷ್ಟೇ ಗ್ಯಾಸ್ಟ್ರಿಕ್​ ಉಂಟು ಮಾಡುವ ಮಸಾಲೆ ಪದಾರ್ಥವಾಗಿದೆ.

9 / 9
Follow us
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ