AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Obesity Day 2022: ಈ ಆಹಾರಗಳನ್ನು ಸೇವಿಸಿದರೆ ವೇಗವಾಗಿ ದೇಹದ ತೂಕ ಇಳಿಯುತ್ತದೆ

ದೇಹದ ಅತಿಯಾದ ತೂಕ ಬೇರೆ- ಬೇರೆ ಕಾಯಿಲೆಗಳಿಗೆ ಕಾರಣವಾಗುತ್ತದೆ. ಆರೋಗ್ಯವಾಗಿರಲು ದೇಹ ಸದೃಢವಾಗಿರಬೇಕು ಜೊತೆಗೆ ತೂಕ ಕಡಿಮೆ ಆಗಿರಬೇಕು. ಆರೋಗ್ಯಕ್ಕೆ ಮಾರಕವಾಗುವ ಶರೀರದ ತೂಕವನ್ನು ಇಳಿಸಲು ಇಲ್ಲಿದೆ ಕೆಲ ಸಲಹೆ.

TV9 Web
| Edited By: sandhya thejappa|

Updated on: Mar 04, 2022 | 12:23 PM

Share
ಮೊಟ್ಟೆ: ಮೊಟ್ಟೆ ಹೆಚ್ಚು ಪ್ರೋಟೀನ್ಗಳನ್ನು ಹೊಂದಿದೆ. ಹೀಗಾಗಿ ಉಪಹಾರದ ಜೊತೆ ಮೊಟ್ಟೆ ಸೇವಿಸಿ. ದೇಹದ ತೂಕ ಇಳಿಸಲು ಇದು ಸೂಕ್ತವಾಗಿದೆ.

ಮೊಟ್ಟೆ: ಮೊಟ್ಟೆ ಹೆಚ್ಚು ಪ್ರೋಟೀನ್ಗಳನ್ನು ಹೊಂದಿದೆ. ಹೀಗಾಗಿ ಉಪಹಾರದ ಜೊತೆ ಮೊಟ್ಟೆ ಸೇವಿಸಿ. ದೇಹದ ತೂಕ ಇಳಿಸಲು ಇದು ಸೂಕ್ತವಾಗಿದೆ.

1 / 5
ಬೀನ್ಸ್: ಈ ತರಕಾರಿ ಅಗ್ಗವಾಗಿದ್ದು, ಹೆಚ್ಚು ಪ್ರೋಟೀನ್ನಿಂದ ಕೂಡಿದೆ. ಇದನ್ನು ಸೇವಿಸಿದರೆ ದೇಹದ ತೂಕ ಇಳಿಕೆಯಾಗುತ್ತದೆ.

ಬೀನ್ಸ್: ಈ ತರಕಾರಿ ಅಗ್ಗವಾಗಿದ್ದು, ಹೆಚ್ಚು ಪ್ರೋಟೀನ್ನಿಂದ ಕೂಡಿದೆ. ಇದನ್ನು ಸೇವಿಸಿದರೆ ದೇಹದ ತೂಕ ಇಳಿಕೆಯಾಗುತ್ತದೆ.

2 / 5
ಗ್ರೀನ್ ಟೀ: ತೂಕ ಇಳಿಸಲು ಇಚ್ಚಿಸುವವರು ಗ್ರೀನ್ ಟೀ ಕುಡಿಯಬೇಕು. ಬೊಜ್ಜು ಕರಗಿಸುವ ಶಕ್ತಿ ಗ್ರೀನ್ ಟೀ ಹೊಂದಿದೆ.

ಗ್ರೀನ್ ಟೀ: ತೂಕ ಇಳಿಸಲು ಇಚ್ಚಿಸುವವರು ಗ್ರೀನ್ ಟೀ ಕುಡಿಯಬೇಕು. ಬೊಜ್ಜು ಕರಗಿಸುವ ಶಕ್ತಿ ಗ್ರೀನ್ ಟೀ ಹೊಂದಿದೆ.

3 / 5
ತರಕಾರಿ: ಹಸಿವಾದಗೆಲ್ಲ ಹಸಿ ತರಕಾರಿ ಸೇವಿಸಿ. ದಿನಕ್ಕೆ ಒಂದು ಹೊತ್ತು ಹೆಚ್ಚು ತರಕಾರಿ ಸೇವಿಸಿ.

ತರಕಾರಿ: ಹಸಿವಾದಗೆಲ್ಲ ಹಸಿ ತರಕಾರಿ ಸೇವಿಸಿ. ದಿನಕ್ಕೆ ಒಂದು ಹೊತ್ತು ಹೆಚ್ಚು ತರಕಾರಿ ಸೇವಿಸಿ.

4 / 5
ಬೀಜಗಳು: ಹಸಿರ ಕಾಳು, ಬಾದಾಮಿ, ಶೇಂಗಾ ಸೇವಿಸಿ. ಇದು ಕೂಡಾ ದೇಹದ ತೂಕವನ್ನು ಇಳಿಸುತ್ತದೆ.

ಬೀಜಗಳು: ಹಸಿರ ಕಾಳು, ಬಾದಾಮಿ, ಶೇಂಗಾ ಸೇವಿಸಿ. ಇದು ಕೂಡಾ ದೇಹದ ತೂಕವನ್ನು ಇಳಿಸುತ್ತದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!