AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ 5 ರುಚಿಕರ ಆಹಾರಗಳು ಹೊಟ್ಟೆಗೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಹಾನಿಕಾರಕ

ಕೆಲವು ಆಹಾರದ ಕೆಟ್ಟ ಪರಿಣಾಮ ನಮ್ಮ ಹೊಟ್ಟೆಯ ಮೇಲೆ ಮಾತ್ರವಲ್ಲದೆ ನಮ್ಮ ಮಾನಸಿಕ ಆರೋಗ್ಯದ ಮೇಲೂ ಉಂಟಾಗುತ್ತದೆ. ಈ ವಿಷಯವು ಸ್ವಲ್ಪ ವಿಚಿತ್ರವಾಗಿ ಕಾಣಿಸಬಹುದು, ಆದರೆ ಇದು ಅನೇಕ ಸಂಶೋಧನೆಗಳಲ್ಲಿ ಹೇಳಲ್ಪಟ್ಟಿದೆ. ಮಾನಸಿಕ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ಆಹಾರಗಳ ಬಗ್ಗೆ ಎಚ್ಚರವಾಗಿರಿ.

TV9 Web
| Updated By: ganapathi bhat|

Updated on: Mar 02, 2022 | 9:41 AM

Share
ಜಂಕ್ ಫುಡ್: ಈ ಆಹಾರಗಳಲ್ಲಿ ರಿಫೈನ್ಡ್ ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ, ಇದು ಹೊಟ್ಟೆಯನ್ನು ಮಾತ್ರವಲ್ಲದೆ ನಮ್ಮ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಜಂಕ್ ಫುಡ್ ಅನ್ನು ನಿರಂತರವಾಗಿ ಸೇವಿಸಿದರೆ, ಮಾನಸಿಕ ಕಾಯಿಲೆಗಳು ನಮಗೆ ಸಮಸ್ಯೆ ತಂದೊಡ್ಡಬಹುದು.

ಜಂಕ್ ಫುಡ್: ಈ ಆಹಾರಗಳಲ್ಲಿ ರಿಫೈನ್ಡ್ ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ, ಇದು ಹೊಟ್ಟೆಯನ್ನು ಮಾತ್ರವಲ್ಲದೆ ನಮ್ಮ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಜಂಕ್ ಫುಡ್ ಅನ್ನು ನಿರಂತರವಾಗಿ ಸೇವಿಸಿದರೆ, ಮಾನಸಿಕ ಕಾಯಿಲೆಗಳು ನಮಗೆ ಸಮಸ್ಯೆ ತಂದೊಡ್ಡಬಹುದು.

1 / 5
ಕೆಫೀನ್: ಟೀ ಅಥವಾ ಕಾಫಿ ಇಲ್ಲದೆ ಯಾರೊಬ್ಬರ ದಿನವೂ ಇರುವುದಿಲ್ಲ. ಆದರೆ ಅವುಗಳಲ್ಲಿ ಇರುವ ಕೆಫೀನ್ ಅಸಿಡಿಟಿ ಅಥವಾ ಗ್ಯಾಸ್ ಸಮಸ್ಯೆಗಳನ್ನು ಉಂಟುಮಾಡಬಹುದು. ಅದು ನಿದ್ರಾಹೀನತೆಗೆ ಕೂಡ ಕಾರಣವಾಗಬಹುದು. ತಜ್ಞರ ಪ್ರಕಾರ, ನಾವು ಕೆಫೀನ್ ಅನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

ಕೆಫೀನ್: ಟೀ ಅಥವಾ ಕಾಫಿ ಇಲ್ಲದೆ ಯಾರೊಬ್ಬರ ದಿನವೂ ಇರುವುದಿಲ್ಲ. ಆದರೆ ಅವುಗಳಲ್ಲಿ ಇರುವ ಕೆಫೀನ್ ಅಸಿಡಿಟಿ ಅಥವಾ ಗ್ಯಾಸ್ ಸಮಸ್ಯೆಗಳನ್ನು ಉಂಟುಮಾಡಬಹುದು. ಅದು ನಿದ್ರಾಹೀನತೆಗೆ ಕೂಡ ಕಾರಣವಾಗಬಹುದು. ತಜ್ಞರ ಪ್ರಕಾರ, ನಾವು ಕೆಫೀನ್ ಅನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

2 / 5
ಸಿಹಿತಿಂಡಿಗಳು: ಸಾಮಾನ್ಯವಾಗಿ ಎಲ್ಲರೂ ಸಿಹಿ ತಿನ್ನಲು ಇಷ್ಟಪಡುತ್ತಾರೆ, ಆದರೆ ಇದರಲ್ಲಿರುವ ಸಕ್ಕರೆ ನಮ್ಮ ದೇಹಕ್ಕೆ ಮಾತ್ರವಲ್ಲದೆ ಮನಸ್ಸಿಗೂ ಹಾನಿ ಮಾಡುತ್ತದೆ. ಸಕ್ಕರೆಯು ಕೆಲವರ ಮೆದುಳಿನ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಸಿಹಿತಿಂಡಿಗಳು: ಸಾಮಾನ್ಯವಾಗಿ ಎಲ್ಲರೂ ಸಿಹಿ ತಿನ್ನಲು ಇಷ್ಟಪಡುತ್ತಾರೆ, ಆದರೆ ಇದರಲ್ಲಿರುವ ಸಕ್ಕರೆ ನಮ್ಮ ದೇಹಕ್ಕೆ ಮಾತ್ರವಲ್ಲದೆ ಮನಸ್ಸಿಗೂ ಹಾನಿ ಮಾಡುತ್ತದೆ. ಸಕ್ಕರೆಯು ಕೆಲವರ ಮೆದುಳಿನ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

3 / 5
ಉಪ್ಪು: ಹೆಚ್ಚಿನ ಪ್ರಮಾಣದಲ್ಲಿ ಉಪ್ಪು ಸೇವನೆಯು ರಕ್ತದ ಗುಣಮಟ್ಟದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ರಕ್ತದಲ್ಲಿನ ಸಮಸ್ಯೆಗಳು ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ನೀವು ತಿನ್ನುವ ಪದಾರ್ಥಗಳಲ್ಲಿ ಉಪ್ಪನ್ನು ಸೀಮಿತ ಪ್ರಮಾಣದಲ್ಲಿ ಅಂದರೆ ರುಚಿಗೆ ತಕ್ಕಷ್ಟೇ ಸೇರಿಸಲು ಪ್ರಯತ್ನಿಸಿ.

ಉಪ್ಪು: ಹೆಚ್ಚಿನ ಪ್ರಮಾಣದಲ್ಲಿ ಉಪ್ಪು ಸೇವನೆಯು ರಕ್ತದ ಗುಣಮಟ್ಟದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ರಕ್ತದಲ್ಲಿನ ಸಮಸ್ಯೆಗಳು ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ನೀವು ತಿನ್ನುವ ಪದಾರ್ಥಗಳಲ್ಲಿ ಉಪ್ಪನ್ನು ಸೀಮಿತ ಪ್ರಮಾಣದಲ್ಲಿ ಅಂದರೆ ರುಚಿಗೆ ತಕ್ಕಷ್ಟೇ ಸೇರಿಸಲು ಪ್ರಯತ್ನಿಸಿ.

4 / 5
ಪ್ರಾತಿನಿಧಿಕ ಚಿತ್ರ

Alcohol Sale restricted in these areas of Bangalore from April 11 to April 14 know details here

5 / 5
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ