AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ 5 ರುಚಿಕರ ಆಹಾರಗಳು ಹೊಟ್ಟೆಗೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಹಾನಿಕಾರಕ

ಕೆಲವು ಆಹಾರದ ಕೆಟ್ಟ ಪರಿಣಾಮ ನಮ್ಮ ಹೊಟ್ಟೆಯ ಮೇಲೆ ಮಾತ್ರವಲ್ಲದೆ ನಮ್ಮ ಮಾನಸಿಕ ಆರೋಗ್ಯದ ಮೇಲೂ ಉಂಟಾಗುತ್ತದೆ. ಈ ವಿಷಯವು ಸ್ವಲ್ಪ ವಿಚಿತ್ರವಾಗಿ ಕಾಣಿಸಬಹುದು, ಆದರೆ ಇದು ಅನೇಕ ಸಂಶೋಧನೆಗಳಲ್ಲಿ ಹೇಳಲ್ಪಟ್ಟಿದೆ. ಮಾನಸಿಕ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ಆಹಾರಗಳ ಬಗ್ಗೆ ಎಚ್ಚರವಾಗಿರಿ.

TV9 Web
| Updated By: ganapathi bhat

Updated on: Mar 02, 2022 | 9:41 AM

ಜಂಕ್ ಫುಡ್: ಈ ಆಹಾರಗಳಲ್ಲಿ ರಿಫೈನ್ಡ್ ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ, ಇದು ಹೊಟ್ಟೆಯನ್ನು ಮಾತ್ರವಲ್ಲದೆ ನಮ್ಮ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಜಂಕ್ ಫುಡ್ ಅನ್ನು ನಿರಂತರವಾಗಿ ಸೇವಿಸಿದರೆ, ಮಾನಸಿಕ ಕಾಯಿಲೆಗಳು ನಮಗೆ ಸಮಸ್ಯೆ ತಂದೊಡ್ಡಬಹುದು.

ಜಂಕ್ ಫುಡ್: ಈ ಆಹಾರಗಳಲ್ಲಿ ರಿಫೈನ್ಡ್ ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ, ಇದು ಹೊಟ್ಟೆಯನ್ನು ಮಾತ್ರವಲ್ಲದೆ ನಮ್ಮ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಜಂಕ್ ಫುಡ್ ಅನ್ನು ನಿರಂತರವಾಗಿ ಸೇವಿಸಿದರೆ, ಮಾನಸಿಕ ಕಾಯಿಲೆಗಳು ನಮಗೆ ಸಮಸ್ಯೆ ತಂದೊಡ್ಡಬಹುದು.

1 / 5
ಕೆಫೀನ್: ಟೀ ಅಥವಾ ಕಾಫಿ ಇಲ್ಲದೆ ಯಾರೊಬ್ಬರ ದಿನವೂ ಇರುವುದಿಲ್ಲ. ಆದರೆ ಅವುಗಳಲ್ಲಿ ಇರುವ ಕೆಫೀನ್ ಅಸಿಡಿಟಿ ಅಥವಾ ಗ್ಯಾಸ್ ಸಮಸ್ಯೆಗಳನ್ನು ಉಂಟುಮಾಡಬಹುದು. ಅದು ನಿದ್ರಾಹೀನತೆಗೆ ಕೂಡ ಕಾರಣವಾಗಬಹುದು. ತಜ್ಞರ ಪ್ರಕಾರ, ನಾವು ಕೆಫೀನ್ ಅನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

ಕೆಫೀನ್: ಟೀ ಅಥವಾ ಕಾಫಿ ಇಲ್ಲದೆ ಯಾರೊಬ್ಬರ ದಿನವೂ ಇರುವುದಿಲ್ಲ. ಆದರೆ ಅವುಗಳಲ್ಲಿ ಇರುವ ಕೆಫೀನ್ ಅಸಿಡಿಟಿ ಅಥವಾ ಗ್ಯಾಸ್ ಸಮಸ್ಯೆಗಳನ್ನು ಉಂಟುಮಾಡಬಹುದು. ಅದು ನಿದ್ರಾಹೀನತೆಗೆ ಕೂಡ ಕಾರಣವಾಗಬಹುದು. ತಜ್ಞರ ಪ್ರಕಾರ, ನಾವು ಕೆಫೀನ್ ಅನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

2 / 5
ಸಿಹಿತಿಂಡಿಗಳು: ಸಾಮಾನ್ಯವಾಗಿ ಎಲ್ಲರೂ ಸಿಹಿ ತಿನ್ನಲು ಇಷ್ಟಪಡುತ್ತಾರೆ, ಆದರೆ ಇದರಲ್ಲಿರುವ ಸಕ್ಕರೆ ನಮ್ಮ ದೇಹಕ್ಕೆ ಮಾತ್ರವಲ್ಲದೆ ಮನಸ್ಸಿಗೂ ಹಾನಿ ಮಾಡುತ್ತದೆ. ಸಕ್ಕರೆಯು ಕೆಲವರ ಮೆದುಳಿನ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಸಿಹಿತಿಂಡಿಗಳು: ಸಾಮಾನ್ಯವಾಗಿ ಎಲ್ಲರೂ ಸಿಹಿ ತಿನ್ನಲು ಇಷ್ಟಪಡುತ್ತಾರೆ, ಆದರೆ ಇದರಲ್ಲಿರುವ ಸಕ್ಕರೆ ನಮ್ಮ ದೇಹಕ್ಕೆ ಮಾತ್ರವಲ್ಲದೆ ಮನಸ್ಸಿಗೂ ಹಾನಿ ಮಾಡುತ್ತದೆ. ಸಕ್ಕರೆಯು ಕೆಲವರ ಮೆದುಳಿನ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

3 / 5
ಉಪ್ಪು: ಹೆಚ್ಚಿನ ಪ್ರಮಾಣದಲ್ಲಿ ಉಪ್ಪು ಸೇವನೆಯು ರಕ್ತದ ಗುಣಮಟ್ಟದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ರಕ್ತದಲ್ಲಿನ ಸಮಸ್ಯೆಗಳು ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ನೀವು ತಿನ್ನುವ ಪದಾರ್ಥಗಳಲ್ಲಿ ಉಪ್ಪನ್ನು ಸೀಮಿತ ಪ್ರಮಾಣದಲ್ಲಿ ಅಂದರೆ ರುಚಿಗೆ ತಕ್ಕಷ್ಟೇ ಸೇರಿಸಲು ಪ್ರಯತ್ನಿಸಿ.

ಉಪ್ಪು: ಹೆಚ್ಚಿನ ಪ್ರಮಾಣದಲ್ಲಿ ಉಪ್ಪು ಸೇವನೆಯು ರಕ್ತದ ಗುಣಮಟ್ಟದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ರಕ್ತದಲ್ಲಿನ ಸಮಸ್ಯೆಗಳು ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ನೀವು ತಿನ್ನುವ ಪದಾರ್ಥಗಳಲ್ಲಿ ಉಪ್ಪನ್ನು ಸೀಮಿತ ಪ್ರಮಾಣದಲ್ಲಿ ಅಂದರೆ ರುಚಿಗೆ ತಕ್ಕಷ್ಟೇ ಸೇರಿಸಲು ಪ್ರಯತ್ನಿಸಿ.

4 / 5
ಪ್ರಾತಿನಿಧಿಕ ಚಿತ್ರ

Alcohol Sale restricted in these areas of Bangalore from April 11 to April 14 know details here

5 / 5
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ