AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

Foods for Cancer: ಎಲ್ಲಾ ವಯಸ್ಸಿನ ಜನರು ಕ್ಯಾನ್ಸರ್​ ಒಳಗಾಗುತ್ತಾರೆ. ಈ ಕಾಯಿಲೆಯಿಂದ ದೂರವಿರಲು ಆಹಾರವನ್ನು ಸೇವಿಸಬೇಕು, ಅದು ನಿಮ್ಮನ್ನು ಈ ಕಾಯಿಲೆಯಿಂದ ದೂರವಿರಿಸುತ್ತದೆ.

TV9 Web
| Edited By: |

Updated on:Feb 22, 2022 | 3:06 PM

Share
ಖನಿಜ, ಜೀವಸತ್ವಗಳು ಮತ್ತು ಫೈಬರ್ ಅನ್ನು ಹೊಂದಿರುವ ಬೆರಿ ಹಣ್ಣುಗಳು ಕ್ಯಾನ್ಸರ್​ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಗಡ್ಡೆಗಳು ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ.

1 / 6
ಸೇಬುವಿನಲ್ಲಿರುವ  ಪಾಲಿಫಿನಾಲ್‌ಗಳು ಕ್ಯಾನ್ಸರ್ ವಿರೋಧಿಯಾಗಿ ಪರಿಣಾಮಕಾರಿಯಾಗಿದೆ. ಇದಲ್ಲದೆ, ತರಕಾರಿ ಸಂಯುಕ್ತಗಳು ಪಾಲಿಫಿನಾಲ್ಗಳು ಹೃದ್ರೋಗ ಮತ್ತು ಇತರ ಸೋಂಕುಗಳನ್ನು ತಡೆಯುತ್ತದೆ.

2 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಕ್ಯಾನ್ಸರ್​ನಂತಹ ಸಂಕೀರ್ಣ ರೋಗಗಳ ತಡೆಗಟ್ಟುವಿಕೆಗೆ ಕೆಂಪು ಟೊಮೆಟೊಗಳು ಅವಶ್ಯಕ. ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಗಟ್ಟಲು ಟೊಮೆಟೊ ಒಳ್ಳೆಯದು.

3 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ವಾಲ್ನಟ್​. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ವಾಲ್‌ನಟ್ಸ್ ಇತರ ಬೀಜಗಳಿಗಿಂತ ಹೆಚ್ಚು ಪರಿಣಾಮಕಾರಿ. ಇದರ ವಿವಿಧ ಘಟಕಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಬ್ರೊಕೋಲಿ ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಸ್ತನ, ಯಕೃತ್ತು, ಕುತ್ತಿಗೆ ಸೇರಿದಂತೆ ವಿವಿಧ ಅಂಗಗಳ ಕ್ಯಾನ್ಸರ್ ಅನ್ನು ತಡೆಯುತ್ತದೆ.

5 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ದೇಶ-ವಿದೇಶಗಳಲ್ಲಿ ಕ್ಯಾನ್ಸರ್​ ರೋಗದ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಹಲವಾರು ಸೂಪರ್‌ಫುಡ್‌ಗಳಿವೆ. ಅವುಗಳಲ್ಲಿ ಈ ಮೇಲಿನವು ಕೂಡ ಸೇರಿಕೊಂಡಿದೆ.

6 / 6

Published On - 2:43 pm, Tue, 22 February 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು