Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

Foods for Cancer: ಎಲ್ಲಾ ವಯಸ್ಸಿನ ಜನರು ಕ್ಯಾನ್ಸರ್​ ಒಳಗಾಗುತ್ತಾರೆ. ಈ ಕಾಯಿಲೆಯಿಂದ ದೂರವಿರಲು ಆಹಾರವನ್ನು ಸೇವಿಸಬೇಕು, ಅದು ನಿಮ್ಮನ್ನು ಈ ಕಾಯಿಲೆಯಿಂದ ದೂರವಿರಿಸುತ್ತದೆ.

TV9 Web
| Updated By: Pavitra Bhat Jigalemane

Updated on:Feb 22, 2022 | 3:06 PM

ಖನಿಜ, ಜೀವಸತ್ವಗಳು ಮತ್ತು ಫೈಬರ್ ಅನ್ನು ಹೊಂದಿರುವ ಬೆರಿ ಹಣ್ಣುಗಳು ಕ್ಯಾನ್ಸರ್​ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಗಡ್ಡೆಗಳು ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ.

1 / 6
ಸೇಬುವಿನಲ್ಲಿರುವ  ಪಾಲಿಫಿನಾಲ್‌ಗಳು ಕ್ಯಾನ್ಸರ್ ವಿರೋಧಿಯಾಗಿ ಪರಿಣಾಮಕಾರಿಯಾಗಿದೆ. ಇದಲ್ಲದೆ, ತರಕಾರಿ ಸಂಯುಕ್ತಗಳು ಪಾಲಿಫಿನಾಲ್ಗಳು ಹೃದ್ರೋಗ ಮತ್ತು ಇತರ ಸೋಂಕುಗಳನ್ನು ತಡೆಯುತ್ತದೆ.

2 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಕ್ಯಾನ್ಸರ್​ನಂತಹ ಸಂಕೀರ್ಣ ರೋಗಗಳ ತಡೆಗಟ್ಟುವಿಕೆಗೆ ಕೆಂಪು ಟೊಮೆಟೊಗಳು ಅವಶ್ಯಕ. ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಗಟ್ಟಲು ಟೊಮೆಟೊ ಒಳ್ಳೆಯದು.

3 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ವಾಲ್ನಟ್​. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ವಾಲ್‌ನಟ್ಸ್ ಇತರ ಬೀಜಗಳಿಗಿಂತ ಹೆಚ್ಚು ಪರಿಣಾಮಕಾರಿ. ಇದರ ವಿವಿಧ ಘಟಕಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಬ್ರೊಕೋಲಿ ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಸ್ತನ, ಯಕೃತ್ತು, ಕುತ್ತಿಗೆ ಸೇರಿದಂತೆ ವಿವಿಧ ಅಂಗಗಳ ಕ್ಯಾನ್ಸರ್ ಅನ್ನು ತಡೆಯುತ್ತದೆ.

5 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ದೇಶ-ವಿದೇಶಗಳಲ್ಲಿ ಕ್ಯಾನ್ಸರ್​ ರೋಗದ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಹಲವಾರು ಸೂಪರ್‌ಫುಡ್‌ಗಳಿವೆ. ಅವುಗಳಲ್ಲಿ ಈ ಮೇಲಿನವು ಕೂಡ ಸೇರಿಕೊಂಡಿದೆ.

6 / 6

Published On - 2:43 pm, Tue, 22 February 22

Follow us
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ