AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

Foods for Cancer: ಎಲ್ಲಾ ವಯಸ್ಸಿನ ಜನರು ಕ್ಯಾನ್ಸರ್​ ಒಳಗಾಗುತ್ತಾರೆ. ಈ ಕಾಯಿಲೆಯಿಂದ ದೂರವಿರಲು ಆಹಾರವನ್ನು ಸೇವಿಸಬೇಕು, ಅದು ನಿಮ್ಮನ್ನು ಈ ಕಾಯಿಲೆಯಿಂದ ದೂರವಿರಿಸುತ್ತದೆ.

TV9 Web
| Edited By: |

Updated on:Feb 22, 2022 | 3:06 PM

Share
ಖನಿಜ, ಜೀವಸತ್ವಗಳು ಮತ್ತು ಫೈಬರ್ ಅನ್ನು ಹೊಂದಿರುವ ಬೆರಿ ಹಣ್ಣುಗಳು ಕ್ಯಾನ್ಸರ್​ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಗಡ್ಡೆಗಳು ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ.

1 / 6
ಸೇಬುವಿನಲ್ಲಿರುವ  ಪಾಲಿಫಿನಾಲ್‌ಗಳು ಕ್ಯಾನ್ಸರ್ ವಿರೋಧಿಯಾಗಿ ಪರಿಣಾಮಕಾರಿಯಾಗಿದೆ. ಇದಲ್ಲದೆ, ತರಕಾರಿ ಸಂಯುಕ್ತಗಳು ಪಾಲಿಫಿನಾಲ್ಗಳು ಹೃದ್ರೋಗ ಮತ್ತು ಇತರ ಸೋಂಕುಗಳನ್ನು ತಡೆಯುತ್ತದೆ.

2 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಕ್ಯಾನ್ಸರ್​ನಂತಹ ಸಂಕೀರ್ಣ ರೋಗಗಳ ತಡೆಗಟ್ಟುವಿಕೆಗೆ ಕೆಂಪು ಟೊಮೆಟೊಗಳು ಅವಶ್ಯಕ. ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಗಟ್ಟಲು ಟೊಮೆಟೊ ಒಳ್ಳೆಯದು.

3 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ವಾಲ್ನಟ್​. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ವಾಲ್‌ನಟ್ಸ್ ಇತರ ಬೀಜಗಳಿಗಿಂತ ಹೆಚ್ಚು ಪರಿಣಾಮಕಾರಿ. ಇದರ ವಿವಿಧ ಘಟಕಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಬ್ರೊಕೋಲಿ ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಸ್ತನ, ಯಕೃತ್ತು, ಕುತ್ತಿಗೆ ಸೇರಿದಂತೆ ವಿವಿಧ ಅಂಗಗಳ ಕ್ಯಾನ್ಸರ್ ಅನ್ನು ತಡೆಯುತ್ತದೆ.

5 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ದೇಶ-ವಿದೇಶಗಳಲ್ಲಿ ಕ್ಯಾನ್ಸರ್​ ರೋಗದ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಹಲವಾರು ಸೂಪರ್‌ಫುಡ್‌ಗಳಿವೆ. ಅವುಗಳಲ್ಲಿ ಈ ಮೇಲಿನವು ಕೂಡ ಸೇರಿಕೊಂಡಿದೆ.

6 / 6

Published On - 2:43 pm, Tue, 22 February 22

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ