AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

Foods for Cancer: ಎಲ್ಲಾ ವಯಸ್ಸಿನ ಜನರು ಕ್ಯಾನ್ಸರ್​ ಒಳಗಾಗುತ್ತಾರೆ. ಈ ಕಾಯಿಲೆಯಿಂದ ದೂರವಿರಲು ಆಹಾರವನ್ನು ಸೇವಿಸಬೇಕು, ಅದು ನಿಮ್ಮನ್ನು ಈ ಕಾಯಿಲೆಯಿಂದ ದೂರವಿರಿಸುತ್ತದೆ.

TV9 Web
| Edited By: |

Updated on:Feb 22, 2022 | 3:06 PM

Share
ಖನಿಜ, ಜೀವಸತ್ವಗಳು ಮತ್ತು ಫೈಬರ್ ಅನ್ನು ಹೊಂದಿರುವ ಬೆರಿ ಹಣ್ಣುಗಳು ಕ್ಯಾನ್ಸರ್​ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಗಡ್ಡೆಗಳು ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ.

1 / 6
ಸೇಬುವಿನಲ್ಲಿರುವ  ಪಾಲಿಫಿನಾಲ್‌ಗಳು ಕ್ಯಾನ್ಸರ್ ವಿರೋಧಿಯಾಗಿ ಪರಿಣಾಮಕಾರಿಯಾಗಿದೆ. ಇದಲ್ಲದೆ, ತರಕಾರಿ ಸಂಯುಕ್ತಗಳು ಪಾಲಿಫಿನಾಲ್ಗಳು ಹೃದ್ರೋಗ ಮತ್ತು ಇತರ ಸೋಂಕುಗಳನ್ನು ತಡೆಯುತ್ತದೆ.

2 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಕ್ಯಾನ್ಸರ್​ನಂತಹ ಸಂಕೀರ್ಣ ರೋಗಗಳ ತಡೆಗಟ್ಟುವಿಕೆಗೆ ಕೆಂಪು ಟೊಮೆಟೊಗಳು ಅವಶ್ಯಕ. ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಗಟ್ಟಲು ಟೊಮೆಟೊ ಒಳ್ಳೆಯದು.

3 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ವಾಲ್ನಟ್​. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ವಾಲ್‌ನಟ್ಸ್ ಇತರ ಬೀಜಗಳಿಗಿಂತ ಹೆಚ್ಚು ಪರಿಣಾಮಕಾರಿ. ಇದರ ವಿವಿಧ ಘಟಕಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಬ್ರೊಕೋಲಿ ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಸ್ತನ, ಯಕೃತ್ತು, ಕುತ್ತಿಗೆ ಸೇರಿದಂತೆ ವಿವಿಧ ಅಂಗಗಳ ಕ್ಯಾನ್ಸರ್ ಅನ್ನು ತಡೆಯುತ್ತದೆ.

5 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ದೇಶ-ವಿದೇಶಗಳಲ್ಲಿ ಕ್ಯಾನ್ಸರ್​ ರೋಗದ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಹಲವಾರು ಸೂಪರ್‌ಫುಡ್‌ಗಳಿವೆ. ಅವುಗಳಲ್ಲಿ ಈ ಮೇಲಿನವು ಕೂಡ ಸೇರಿಕೊಂಡಿದೆ.

6 / 6

Published On - 2:43 pm, Tue, 22 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ