AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳು ಸಹಾಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.

TV9 Web
| Edited By: |

Updated on: Jan 27, 2022 | 4:11 PM

Share
ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

1 / 10
ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

2 / 10
ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು  ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

3 / 10
ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 10
ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

5 / 10
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

6 / 10
ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

7 / 10
ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

8 / 10
ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

9 / 10
ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

10 / 10
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ