AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳು ಸಹಾಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.

TV9 Web
| Updated By: Pavitra Bhat Jigalemane

Updated on: Jan 27, 2022 | 4:11 PM

ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

1 / 10
ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

2 / 10
ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು  ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

3 / 10
ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 10
ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

5 / 10
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

6 / 10
ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

7 / 10
ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

8 / 10
ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

9 / 10
ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

10 / 10
Follow us
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ