AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳು ಸಹಾಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.

TV9 Web
| Edited By: |

Updated on: Jan 27, 2022 | 4:11 PM

Share
ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

1 / 10
ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

2 / 10
ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು  ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

3 / 10
ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 10
ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

5 / 10
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

6 / 10
ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

7 / 10
ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

8 / 10
ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

9 / 10
ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

10 / 10
Follow Us
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು