AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳು ಸಹಾಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.

TV9 Web
| Edited By: |

Updated on: Jan 27, 2022 | 4:11 PM

Share
ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

1 / 10
ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

2 / 10
ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು  ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

3 / 10
ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 10
ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

5 / 10
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

6 / 10
ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

7 / 10
ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

8 / 10
ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

9 / 10
ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

10 / 10
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!