AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer care: ಕ್ಯಾನ್ಸರ್ ತಡೆಗಟ್ಟುವ ಶಕ್ತಿಶಾಲಿ ಆಹಾರಗಳಿವು

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಅಕ್ಷತಾ ವರ್ಕಾಡಿ
|

Updated on: Jan 24, 2024 | 8:52 PM

Share
ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

1 / 6
ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

2 / 6
ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

3 / 6
ಬ್ರೊಕೊಲಿ:  ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

ಬ್ರೊಕೊಲಿ: ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

4 / 6
ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

5 / 6
ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

6 / 6
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು