AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer care: ಕ್ಯಾನ್ಸರ್ ತಡೆಗಟ್ಟುವ ಶಕ್ತಿಶಾಲಿ ಆಹಾರಗಳಿವು

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಅಕ್ಷತಾ ವರ್ಕಾಡಿ
|

Updated on: Jan 24, 2024 | 8:52 PM

ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

1 / 6
ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

2 / 6
ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

3 / 6
ಬ್ರೊಕೊಲಿ:  ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

ಬ್ರೊಕೊಲಿ: ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

4 / 6
ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

5 / 6
ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

6 / 6
Follow us
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು