Cancer care: ಕ್ಯಾನ್ಸರ್ ತಡೆಗಟ್ಟುವ ಶಕ್ತಿಶಾಲಿ ಆಹಾರಗಳಿವು

Updated on: Jan 24, 2024 | 8:52 PM

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

1 / 6
ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

2 / 6
ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

3 / 6
ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
ಬ್ರೊಕೊಲಿ:  ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

ಬ್ರೊಕೊಲಿ: ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

5 / 6
ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

6 / 6
ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us