Fat burn tips: ಭಾರತೀಯ ಈ ದೇಸಿ ಸೂಪರ್ಫುಡ್ಗಳು ಪೌಷ್ಟಿಕಾಂಶವನ್ನು ಒದಗಿಸುವುದರ ಜೊತೆಗೆ ಕೊಬ್ಬನ್ನು ಕರಗಿಸಲು ಸಹಕಾರಿ
ನೀವು ಕೊಬ್ಬನ್ನು ಕರಗಿಸಲು ಮತ್ತು ಪೌಷ್ಟಿಕಾಂಶವನ್ನು ಪೂರೈಸಲು ಬಯಸಿದರೆ, ಈ ದೇಸಿ ಭಾರತೀಯ ಸೂಪರ್ಫುಡ್ಗಳನ್ನು ಪ್ರಯತ್ನಿಸಿ.
Updated on:May 24, 2022 | 8:07 AM



ಮಜ್ಜಿಗೆ: ಭಾರತದಲ್ಲಿ ಬೇಸಿಗೆಯಲ್ಲಿ ಇದನ್ನು ಹೆಚ್ಚು ಸೇವಿಸಲಾಗುತ್ತದೆ. ಆದರೆ ಇದು ತೂಕವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ? ಇದು ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ಗಳನ್ನು ಹೊಂದಿರುತ್ತದೆ. ಜೊತೆಗೆ ಇದು ಕೊಬ್ಬನ್ನು ಕರಗಿಸುವಲ್ಲಿ ಸಹ ಪರಿಣಾಮಕಾರಿಯಾಗಿದೆ.

ದಾಲಿಯಾ: ಇಂದಿಗೂ ಮನೆಗಳಲ್ಲಿ ಬೆಳಗಿನ ತಿಂಡಿಗೆ ಗಂಜಿ ತಿನ್ನುತ್ತಾರೆ. ಇದರ ವಿಶೇಷತೆ ಏನೆಂದರೆ ಇದನ್ನು ಪೂರ್ತಿಯಾಗಿ ತಿಂದರೆ ತೂಕ ಹೆಚ್ಚಾಗುವುದಿಲ್ಲ ಮತ್ತು ಹೆಚ್ಚು ಹೊತ್ತು ಹಸಿವಾಗುವುದಿಲ್ಲ.

ಮೂಂಗ್ ದಾಲ್: ತಜ್ಞರ ಪ್ರಕಾರ, ಮೂಂಗ್ ಮತ್ತು ಮಸೂರ ಕಾಳುಗಳು ಸಹ ತೂಕವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತವೆ. ಪ್ರೋಟೀನ್ ಭರಿತ ಮೂಂಗ್ ಬೇಲ್ನ್ನು ನೆನೆಸಿ ಮತ್ತು ಅದರ ಮೊಳಕೆಗಳನ್ನು ಬೆಳಿಗ್ಗೆ ತಿನ್ನಿರಿ. ಇದು ಕೊಬ್ಬನ್ನು ಕರಗಿಸುವಲ್ಲಿ ಸಹಕಾರಿಯಾಗಿದೆ.
Published On - 8:00 am, Tue, 24 May 22
Related Photo Gallery

ಐಪಿಎಲ್ನಲ್ಲಿ ಅಧಿಕ ಬಾರಿ ಸೊನ್ನೆಗೆ ಔಟಾದ ಟಾಪ್ 5 ಬ್ಯಾಟರ್ಗಳಿವರು

ರಸ್ತೆ ಅಪಘಾತದಲ್ಲಿ ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು

ಬಣ್ಣಗಳಲ್ಲಿ ಮಿಂದೆದ್ದ ನಟ-ನಟಿಯರು: ಇಲ್ಲಿವೆ ಕೆಲ ಚಿತ್ರಗಳು

ತುಂಬಾ ಆಯಾಸ, ನಿಶ್ಯಕ್ತಿಯಾಗಿ ದೇಹದಲ್ಲಿ ಹುಮ್ಮಸ್ಸು ಇಲ್ಲದೆ ಇದ್ದರೆ ಈ ಸಲಹೆ

ಕಿಂಗ್ ಕೊಹ್ಲಿಯ ಹೊಸ ಲುಕ್ಗೆ ಎಷ್ಟು ಮಾರ್ಕ್ಸ್ ಕೊಡ್ತೀರಾ? ಫೋಟೋ ನೋಡಿ

ಯೋಗದಲ್ಲಿ ವಿಶ್ವ ದಾಖಲೆ ಬರೆದ ಕೊಡಗಿನ ಹತ್ತರ ಪೋರಿ: ಗಿನ್ನೆಸ್ ದಾಖಲೆ ಗರಿ

ಅನುಭವಿಗೆ ತಂಡದ ನಾಯಕತ್ವವಹಿಸಿದ ಡೆಲ್ಲಿ ಕ್ಯಾಪಿಟಲ್ಸ್

ಕಾಮಾಲೆ ರೋಗಕ್ಕೆ ಈ ತರಕಾರಿಯ ಬೀಜದಲ್ಲಿದೆ ಮದ್ದು

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 15ರ ದಿನಭವಿಷ್ಯ

ವಿದೇಶಕ್ಕೆ ತೆರಳುವ ನಿರೀಕ್ಷೆ, ಮನಸ್ಸಿಗೆ ಹಿಡಿಸುವ ಕೆಲಸ ಮಾತ್ರ ಮಾಡುವಿರಿ

ಈ ರಾಶಿಯವರಿಗೆ ತಾವಂದುಕೊಂಡ ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾಗಬಹುದು

Horoscope Today 15 March: ಸಣ್ಣ ಸಹಾಯವು ಮಹತ್ತಾದ ಫಲ ಕೊಡುವುದು

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು

ಸ್ಪೈಸ್ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ

ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ

ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್, ಪ್ರದೀಪ್ ಈಶ್ವರ್

ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ

ಗೋರಖ್ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ

ಆಮಿರ್- ರಣ್ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್

ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್

‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
