AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಿಡ್ನಿಯೂ ಒಂದು. ನಮ್ಮ ಶರೀರಕ್ಕೆ ಪೂರಕವಾದ ರಾಸಾಯನಿಕಗಳನ್ನು ಬಳಸಿಕೊಂಡು, ಬೇಡವಾದ ವಸ್ತುಗಳನ್ನು ದೇಹದಿಂದ ಹೊರ ಹಾಕುವ ಮೂಲಕ ಫಿಲ್ಟರ್ ನಂತೆ ಕೆಲಸ ಮಾಡುತ್ತದೆ. ಆದರೆ ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 13, 2025 | 10:26 AM

Share
ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು. ಹಾಗಾಗಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

ಪ್ರತಿನಿತ್ಯ ನಾವು ಮಾಡುವ ತಪ್ಪುಗಳು ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಇದರಿಂದ ಮೂತ್ರಪಿಂಡ ಕಿರಿಕಿರಿಗೆ ಒಳಗಾಗುವುದಲ್ಲದೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಆರಂಭವಾಗಬಹುದು. ಹಾಗಾಗಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

1 / 5
ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದರೂ ಅದನ್ನು ಒಂದಲ್ಲಾ ಒಂದು ಕಾರಣದಿಂದ ತಡೆಹಿಡಿಯುವ ಅಭ್ಯಾಸ ನಿಮಗಿದ್ದರೆ ಅದನ್ನು ಕೂಡಲೇ ಬಿಟ್ಟುಬಿಡಿ. ಏಕೆಂದರೆ ಇದು ಕಿಡ್ನಿಯಲ್ಲಿ ಕಲ್ಲುಗಳು ಉಂಟಾಗಲು ಮತ್ತು ಕಿಡ್ನಿ ವೈಫಲ್ಯಕ್ಕೆ ಮುಖ್ಯ ಕಾರಣವಾಗುತ್ತದೆ.

ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದರೂ ಅದನ್ನು ಒಂದಲ್ಲಾ ಒಂದು ಕಾರಣದಿಂದ ತಡೆಹಿಡಿಯುವ ಅಭ್ಯಾಸ ನಿಮಗಿದ್ದರೆ ಅದನ್ನು ಕೂಡಲೇ ಬಿಟ್ಟುಬಿಡಿ. ಏಕೆಂದರೆ ಇದು ಕಿಡ್ನಿಯಲ್ಲಿ ಕಲ್ಲುಗಳು ಉಂಟಾಗಲು ಮತ್ತು ಕಿಡ್ನಿ ವೈಫಲ್ಯಕ್ಕೆ ಮುಖ್ಯ ಕಾರಣವಾಗುತ್ತದೆ.

2 / 5
ಕೆಲವರಿಗೆ ನೀರನ್ನು ಕುಡಿಯುವುದು ದೊಡ್ಡ ಕಿರಿಕಿರಿಯಾಗಿರುತ್ತದೆ. ಆದರೆ ಈ ಅಭ್ಯಾಸದಿಂದ ನಿಮ್ಮ ಕಿಡ್ನಿಗಳಿಗೆ ಕಿರಿಕಿರಿಯಾಗಿ ತೊಂದರೆಯಾಗುತ್ತದೆ. ಅಲ್ಲದೆ, ದೇಹದಲ್ಲಿನ ಕೆಟ್ಟ ಅಂಶಗಳು ಹೊರಹೋಗಲು ತೊಂದರೆಯಾಗುತ್ತದೆ. ಹಾಗಾಗಿ ಕಿಡ್ನಿ ಆರೋಗ್ಯವಾಗಿರಲು ನೀರು ಕುಡಿಯುವುದು ಬಹಳ ಮುಖ್ಯ.

ಕೆಲವರಿಗೆ ನೀರನ್ನು ಕುಡಿಯುವುದು ದೊಡ್ಡ ಕಿರಿಕಿರಿಯಾಗಿರುತ್ತದೆ. ಆದರೆ ಈ ಅಭ್ಯಾಸದಿಂದ ನಿಮ್ಮ ಕಿಡ್ನಿಗಳಿಗೆ ಕಿರಿಕಿರಿಯಾಗಿ ತೊಂದರೆಯಾಗುತ್ತದೆ. ಅಲ್ಲದೆ, ದೇಹದಲ್ಲಿನ ಕೆಟ್ಟ ಅಂಶಗಳು ಹೊರಹೋಗಲು ತೊಂದರೆಯಾಗುತ್ತದೆ. ಹಾಗಾಗಿ ಕಿಡ್ನಿ ಆರೋಗ್ಯವಾಗಿರಲು ನೀರು ಕುಡಿಯುವುದು ಬಹಳ ಮುಖ್ಯ.

3 / 5
ಕೆಲವರಿಗೆ ಹೆಚ್ಚು ಸಕ್ಕರೆ ಅಥವಾ ಇನ್ನಿತರ ಸಿಹಿ ತಿಂಡಿಗಳ ಸೇವನೆ ಮಾಡಲು ಬಹಳ ಇಷ್ಟ. ಆದರೆ ಇಷ್ಟವೆಂದು ಮನಬಂದಂತೆ ತಿಂದರೆ ಅದು ನಿಮ್ಮ ಆರೋಗ್ಯಕ್ಕೆ ಕುತ್ತು ತರುತ್ತದೆ. ಹಾಗಾಗಿ ಸಿಹಿ ತಿಂಡಿಗಳ ಸೇವನೆ ಆದಷ್ಟು ಕಡಿಮೆ ಮಾಡಿ. ಪದೇ ಪದೇ ಸಿಹಿ ತಿನ್ನಬೇಕು ಎನಿಸಿದರೆ ಅದಕ್ಕೆ ಆರೋಗ್ಯಕರ ಪರ್ಯಾಯ ಹುಡುಕಿಕೊಳ್ಳಿ.

ಕೆಲವರಿಗೆ ಹೆಚ್ಚು ಸಕ್ಕರೆ ಅಥವಾ ಇನ್ನಿತರ ಸಿಹಿ ತಿಂಡಿಗಳ ಸೇವನೆ ಮಾಡಲು ಬಹಳ ಇಷ್ಟ. ಆದರೆ ಇಷ್ಟವೆಂದು ಮನಬಂದಂತೆ ತಿಂದರೆ ಅದು ನಿಮ್ಮ ಆರೋಗ್ಯಕ್ಕೆ ಕುತ್ತು ತರುತ್ತದೆ. ಹಾಗಾಗಿ ಸಿಹಿ ತಿಂಡಿಗಳ ಸೇವನೆ ಆದಷ್ಟು ಕಡಿಮೆ ಮಾಡಿ. ಪದೇ ಪದೇ ಸಿಹಿ ತಿನ್ನಬೇಕು ಎನಿಸಿದರೆ ಅದಕ್ಕೆ ಆರೋಗ್ಯಕರ ಪರ್ಯಾಯ ಹುಡುಕಿಕೊಳ್ಳಿ.

4 / 5
ಕೆಂಪು ಮಾಂಸ ಸೇವನೆ ಮಾಡಲು ಕೆಲವರಿಗೆ ತುಂಬಾ ಇಷ್ಟವಿರುತ್ತದೆ. ಕುರಿ, ಮೇಕೆ, ಹೀಗೆ ಮೊದಲಾದ ಪ್ರಾಣಿಗಳ ಮಾಂಸವನ್ನು ಚಪ್ಪರಿಸಿ ತಿನ್ನುತ್ತಾರೆ. ಆದರೆ ಇದನ್ನು ಇಷ್ಟವೆಂದು ಪ್ರತಿನಿತ್ಯ ಸೇವಿಸಲು ಆರಂಭಿಸಿದರೆ ಕಿಡ್ನಿ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ಮಾಂಸಾಹಾರ ಸೇವನೆ ಮಿತಿಯಲ್ಲಿದ್ದರೆ ಬಹಳ ಒಳ್ಳೆಯದು. ಅದೇ ರೀತಿ ಅತಿ ಹೆಚ್ಚು ಉಪ್ಪು ಸೇವನೆ ಮತ್ತು ನಿದ್ದೆ ಮಾಡದಿರುವುದು ಕೂಡ ಕಿಡ್ನಿ ಆರೋಗ್ಯವನ್ನು ಹಾಳು ಮಾಡುತ್ತದೆ.

ಕೆಂಪು ಮಾಂಸ ಸೇವನೆ ಮಾಡಲು ಕೆಲವರಿಗೆ ತುಂಬಾ ಇಷ್ಟವಿರುತ್ತದೆ. ಕುರಿ, ಮೇಕೆ, ಹೀಗೆ ಮೊದಲಾದ ಪ್ರಾಣಿಗಳ ಮಾಂಸವನ್ನು ಚಪ್ಪರಿಸಿ ತಿನ್ನುತ್ತಾರೆ. ಆದರೆ ಇದನ್ನು ಇಷ್ಟವೆಂದು ಪ್ರತಿನಿತ್ಯ ಸೇವಿಸಲು ಆರಂಭಿಸಿದರೆ ಕಿಡ್ನಿ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ಮಾಂಸಾಹಾರ ಸೇವನೆ ಮಿತಿಯಲ್ಲಿದ್ದರೆ ಬಹಳ ಒಳ್ಳೆಯದು. ಅದೇ ರೀತಿ ಅತಿ ಹೆಚ್ಚು ಉಪ್ಪು ಸೇವನೆ ಮತ್ತು ನಿದ್ದೆ ಮಾಡದಿರುವುದು ಕೂಡ ಕಿಡ್ನಿ ಆರೋಗ್ಯವನ್ನು ಹಾಳು ಮಾಡುತ್ತದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ