AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಮಾನಸಿಕ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಈ ಲಕ್ಷಣಗಳು ತಿಳಿಸುತ್ತವೆ

ಚಿಕ್ಕ ಮಕ್ಕಳಲ್ಲಿ ಆಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅರಿವಿಗೆ ಬರುತ್ತದೆ. ಕೆಲವೊಮ್ಮೆ ಮಕ್ಕಳು ಮಾನಸಿಕ ಆತಂಕಕ್ಕೆ ಒಳಗಾಗುತ್ತಾರೆ. ಈ ಲಕ್ಷಣಗಳು ನಿಮ್ಮ ಮಕ್ಕಳ ಮಾನಸಿಕ ಅಸ್ವಸ್ಥತೆಯನ ಮುನ್ಸೂಷನೆ ನೀಡುತ್ತದೆ.

TV9 Web
| Updated By: Pavitra Bhat Jigalemane|

Updated on: Mar 04, 2022 | 5:44 PM

Share
ಮಕ್ಕಳಲ್ಲಿ ಆತಂಕವನ್ನು ಪತ್ತೆ ಮಾಡುವುದು ಅಷ್ಟು ಸುಲಭವಲ್ಲ. ಆವರ ಚಲನವಲನಗಳಿಂದಲೇ ಪೋಷಕರು ಕಂಡುಕೊಳ್ಳಬೇಕಿದೆ.  ಈ ಲಕ್ಷಣಗಳು ನಿಮ್ಮ ಮಕ್ಕಳಲ್ಲಿ ಆತಂಕ ಕಾಡುತ್ತಿದೆ ಎನ್ನುವುದನ್ನು ತಿಳಿಸುತ್ತದೆ.

ಮಕ್ಕಳಲ್ಲಿ ಆತಂಕವನ್ನು ಪತ್ತೆ ಮಾಡುವುದು ಅಷ್ಟು ಸುಲಭವಲ್ಲ. ಆವರ ಚಲನವಲನಗಳಿಂದಲೇ ಪೋಷಕರು ಕಂಡುಕೊಳ್ಳಬೇಕಿದೆ. ಈ ಲಕ್ಷಣಗಳು ನಿಮ್ಮ ಮಕ್ಕಳಲ್ಲಿ ಆತಂಕ ಕಾಡುತ್ತಿದೆ ಎನ್ನುವುದನ್ನು ತಿಳಿಸುತ್ತದೆ.

1 / 8
ನಿದ್ದೆ ಮಾಡುವುದರಲ್ಲಿ ಮತ್ತು ಆಹಾರ ಸೇವನೆಯಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಚಿಕ್ಕ ಮಕ್ಕಳಲ್ಲಿ ನಿದ್ದೆ ಹೆಚ್ಚು ಆದರೆ ಅವರು ಆತಂಕಕ್ಕೆ ಒಳಗಾದಾಗ ನಿದ್ದೆಯನ್ನು ಸರಿಯಾಗಿ ಮಾಡುವುದಿಲ್ಲ. ಜತೆಗೆ ಸರಿಯಾಗಿ ಆಹಾರವನ್ನು ಸೇವಿಸುವುದಿಲ್ಲ.

ನಿದ್ದೆ ಮಾಡುವುದರಲ್ಲಿ ಮತ್ತು ಆಹಾರ ಸೇವನೆಯಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಚಿಕ್ಕ ಮಕ್ಕಳಲ್ಲಿ ನಿದ್ದೆ ಹೆಚ್ಚು ಆದರೆ ಅವರು ಆತಂಕಕ್ಕೆ ಒಳಗಾದಾಗ ನಿದ್ದೆಯನ್ನು ಸರಿಯಾಗಿ ಮಾಡುವುದಿಲ್ಲ. ಜತೆಗೆ ಸರಿಯಾಗಿ ಆಹಾರವನ್ನು ಸೇವಿಸುವುದಿಲ್ಲ.

2 / 8
ಓದಿನಲ್ಲಿ ಹಿಂದುಳಿಯುವುದು: ಆತಂಕ ಅಥವಾ ಖಿನ್ನತೆಗೆ ಒಳಗಾದ ಮಕ್ಕಳಲ್ಲಿ ಓದಿನೆಡೆಗೆ ಗಮನ ಕಡಿಮೆಯಾಗುತ್ತದೆ. ಆಗ ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಾರೆ.

ಓದಿನಲ್ಲಿ ಹಿಂದುಳಿಯುವುದು: ಆತಂಕ ಅಥವಾ ಖಿನ್ನತೆಗೆ ಒಳಗಾದ ಮಕ್ಕಳಲ್ಲಿ ಓದಿನೆಡೆಗೆ ಗಮನ ಕಡಿಮೆಯಾಗುತ್ತದೆ. ಆಗ ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಾರೆ.

3 / 8
ಇತರರೊಂದಿಗೆ ಬೆರೆಯದೆ ಒಂಟಿಯಾಗಿರುತ್ತಾರೆ. ಖಿನ್ನತೆಗೆ ಅಥವಾ ಆತಂಕಕ್ಕೆ ಒಳಗಾದ ಮಕ್ಕಳು ಜನರೊಂದಿಗೆ ಬೆರೆಯುವುದೆ ಒಂಟಿಯಾಗಿರಲು ಬಯಸುತ್ತಾರೆ. ಇತರ ಚಟುವಟಿಕೆಗಳಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ.

ಇತರರೊಂದಿಗೆ ಬೆರೆಯದೆ ಒಂಟಿಯಾಗಿರುತ್ತಾರೆ. ಖಿನ್ನತೆಗೆ ಅಥವಾ ಆತಂಕಕ್ಕೆ ಒಳಗಾದ ಮಕ್ಕಳು ಜನರೊಂದಿಗೆ ಬೆರೆಯುವುದೆ ಒಂಟಿಯಾಗಿರಲು ಬಯಸುತ್ತಾರೆ. ಇತರ ಚಟುವಟಿಕೆಗಳಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ.

4 / 8
ಸಣ್ಣ ಸಣ್ಣ ವಿಷಯಗಳಿಗೂ ಕೋಪ ತೋರಿಸುತ್ತಾರೆ. ಆತಂಕಕ್ಕೆ ಒಳಗಾದ ಮಕ್ಕಳು ಎಲ್ಲವನ್ನು ಅಸಹನೆಯಿಂದಲೇ ನೋಡುತ್ತಾರೆ.

ಸಣ್ಣ ಸಣ್ಣ ವಿಷಯಗಳಿಗೂ ಕೋಪ ತೋರಿಸುತ್ತಾರೆ. ಆತಂಕಕ್ಕೆ ಒಳಗಾದ ಮಕ್ಕಳು ಎಲ್ಲವನ್ನು ಅಸಹನೆಯಿಂದಲೇ ನೋಡುತ್ತಾರೆ.

5 / 8
ಗೆಳೆಯರೊಂದಿಗೆ ಬೆರೆಯದೆ ಒಬ್ಬರೇ ಕುಳಿತು ಅಳುತ್ತಾರೆ. ಚಿಕ್ಕ ವಿಷಯಗಳಿಗೂ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಾರೆ.

ಗೆಳೆಯರೊಂದಿಗೆ ಬೆರೆಯದೆ ಒಬ್ಬರೇ ಕುಳಿತು ಅಳುತ್ತಾರೆ. ಚಿಕ್ಕ ವಿಷಯಗಳಿಗೂ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಾರೆ.

6 / 8
ಮಕ್ಕಳು ಆತಂಕ ಅಥವಾ ಖಿನ್ನತೆಗೆ ಒಳಗಾಗಿದ್ದಾರೆ ಎಂದರೆ ಮಲಗಿದ್ದಲ್ಲೇ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಾರೆ.

ಮಕ್ಕಳು ಆತಂಕ ಅಥವಾ ಖಿನ್ನತೆಗೆ ಒಳಗಾಗಿದ್ದಾರೆ ಎಂದರೆ ಮಲಗಿದ್ದಲ್ಲೇ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಾರೆ.

7 / 8
ಅಸಹಜ ನಡುವಳಿಕೆಗಳು ಮಕ್ಕಳಲ್ಲಿ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ಅಸಹಜ ನಡುವಳಿಕೆಗಳು ಮಕ್ಕಳಲ್ಲಿ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.

8 / 8
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್