AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ನೆಮ್ಮದಿ ಮತ್ತು ಆರೋಗ್ಯ ತುಂಬಿರಲು ಈ ಗಿಡಗಳನ್ನು ನೆಡುವುದು ಸೂಕ್ತ

ಅನಿಯಂತ್ರಿತ ಆಲೋಚನೆಗಳಿಂದ ದೂರವಿರಲು ಶಾಂತಿಯುತ ವಾತಾವರಣ ಇರಬೇಕು. ಖಿನ್ನತೆಯನ್ನು ಹೋಗಲಾಡಿಸಲು ಈ ಗಿಡಗಳನ್ನು ಮನೆಯಲ್ಲಿ ನೆಡುವುದು ಸೂಕ್ತ.

TV9 Web
| Updated By: preethi shettigar|

Updated on: Aug 17, 2021 | 8:21 AM

Share
ಎಲ್ಲಿಯಾದರೂ ಸುಲಭವಾಗಿ ಬೆಳೆಯುವ ಸಸ್ಯವೆಂದರೆ ಅದು ಮನಿ ಪ್ಲಾಂಟ್. ಈ ಸಸ್ಯವನ್ನು ಮಲಗುವ ಕೋಣೆ, ಬಾಲ್ಕನಿ, ಸ್ನಾನಗೃಹ, ಡ್ರಾಯಿಂಗ್ ರೂಮ್ ಅಥವಾ ತೋಟದಲ್ಲಿ ಸುಲಭವಾಗಿ ಬೆಳೆಸಬಹುದು. ಕೆಲವರು ಈ ಸಸ್ಯಗಳನ್ನು ಅಡುಗೆಮನೆಯಲ್ಲಿ ಬೆಳೆಯುತ್ತಾರೆ. ಇದು ಅಡಿಗೆ ತುಂಬಾ ರುಚಿಯಾಗುವಂತೆ ಮಾಡುತ್ತದೆ ಎಂಬ ನಂಬಿಕೆ ಇದೆ. ಈ ಗಿಡ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಉತ್ಪಾದಿಸುತ್ತವೆ. ಈ ಗಿಡಕ್ಕೆ ಹೆಚ್ಚಿನ ಕಾಳಜಿ ಬೇಕು.

These spiritual plants helps to over come stress and will bring positivity in house

1 / 6
ಲ್ಯಾವೆಂಡರ್ ಹೆಚ್ಚು ಪರಿಮಳವನ್ನು ಹೊಂದಿದೆ. ಲ್ಯಾವೆಂಡರ್ ಹೂವಿನ ಗಿಡವನ್ನು ಒತ್ತಡ, ಆತಂಕ ಮತ್ತು ಖಿನ್ನತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಈ ಸಸ್ಯಕ್ಕೆ ಸಾಕಷ್ಟು ಸೂರ್ಯನ ಬೆಳಕು ಮತ್ತು ಕಡಿಮೆ ನೀರಿನ ಅಗತ್ಯವಿರುತ್ತದೆ.

These spiritual plants helps to over come stress and will bring positivity in house

2 / 6
ಆರ್ಕಿಡ್‌ ಹೂವು ಒತ್ತಡವನ್ನು ನಿವಾರಿಸುತ್ತದೆ ಮತ್ತು ನಿಮಗೆ ವಿಶ್ರಾಂತಿಗೆ ಸಹಾಯ ಮಾಡುತ್ತದೆ. ಇದನ್ನು ಹೊರತುಪಡಿಸಿದರೆ ಆರ್ಕಿಡ್‌ ಗಿಡ ನೋಡಲು ತುಂಬಾ ಸುಂದರವಾಗಿರುತ್ತದೆ. ಸರಿಯಾದ ಸೂರ್ಯನ ಬೆಳಕನ್ನು ಪಡೆಯುವ ಮತ್ತು ಬೆಳಕಿರುವ ಯಾವುದೇ ಕೋಣೆಯಲ್ಲಿ ನೀವು ಈ ಗಿಡವನ್ನು ಇರಿಸಬಹುದು.

ಆರ್ಕಿಡ್‌ ಹೂವು ಒತ್ತಡವನ್ನು ನಿವಾರಿಸುತ್ತದೆ ಮತ್ತು ನಿಮಗೆ ವಿಶ್ರಾಂತಿಗೆ ಸಹಾಯ ಮಾಡುತ್ತದೆ. ಇದನ್ನು ಹೊರತುಪಡಿಸಿದರೆ ಆರ್ಕಿಡ್‌ ಗಿಡ ನೋಡಲು ತುಂಬಾ ಸುಂದರವಾಗಿರುತ್ತದೆ. ಸರಿಯಾದ ಸೂರ್ಯನ ಬೆಳಕನ್ನು ಪಡೆಯುವ ಮತ್ತು ಬೆಳಕಿರುವ ಯಾವುದೇ ಕೋಣೆಯಲ್ಲಿ ನೀವು ಈ ಗಿಡವನ್ನು ಇರಿಸಬಹುದು.

3 / 6
ಅಲೋವೆರಾ ಅತ್ಯಂತ ಮುಖ್ಯವಾದ ಗಿಡ. ಹೆಚ್ಚಿನ ಜನರು ತಮ್ಮ ಮುಖ, ಕೂದಲು ಮತ್ತು ತುರಿಕೆಯಂತಹ ಕಾಯಿಲೆಗಳಿಗೆ ಬಳಸುತ್ತಾರೆ. ಆದರೆ ಈ ಸಸ್ಯವು ಗಾಳಿಯನ್ನು ಶುದ್ಧಗೊಳಿಸುತ್ತದೆ. ಅಲೋವೆರಾ ಸಸ್ಯವನ್ನು ಎಲ್ಲಾ ಕೋಣೆಗಳಲ್ಲಿ ಇರಿಸಬಹುದು, ಆದರೆ ವಿಶೇಷವಾಗಿ ಮಲಗುವ ಕೋಣೆಯಲ್ಲಿ ಇಡುವುದು ಉತ್ತಮ. ಮನೆಯಲ್ಲಿ ನೆಮ್ಮದಿ ಹೆಚ್ಚಳಕ್ಕೆ ಇದು ಕಾರಣವಾಗುತ್ತದೆ.

ಅಲೋವೆರಾ ಅತ್ಯಂತ ಮುಖ್ಯವಾದ ಗಿಡ. ಹೆಚ್ಚಿನ ಜನರು ತಮ್ಮ ಮುಖ, ಕೂದಲು ಮತ್ತು ತುರಿಕೆಯಂತಹ ಕಾಯಿಲೆಗಳಿಗೆ ಬಳಸುತ್ತಾರೆ. ಆದರೆ ಈ ಸಸ್ಯವು ಗಾಳಿಯನ್ನು ಶುದ್ಧಗೊಳಿಸುತ್ತದೆ. ಅಲೋವೆರಾ ಸಸ್ಯವನ್ನು ಎಲ್ಲಾ ಕೋಣೆಗಳಲ್ಲಿ ಇರಿಸಬಹುದು, ಆದರೆ ವಿಶೇಷವಾಗಿ ಮಲಗುವ ಕೋಣೆಯಲ್ಲಿ ಇಡುವುದು ಉತ್ತಮ. ಮನೆಯಲ್ಲಿ ನೆಮ್ಮದಿ ಹೆಚ್ಚಳಕ್ಕೆ ಇದು ಕಾರಣವಾಗುತ್ತದೆ.

4 / 6
ಮಲ್ಲಿಗೆ ಹೂವುಗಳ ಪರಿಮಳ ಬಹಳ ಆಕರ್ಷಕವಾಗಿದೆ. ಮಲ್ಲಿಗೆ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ವಿಶ್ವದ ಅನೇಕ ದೇಶಗಳಲ್ಲಿ ಈ ಗಿಡವನ್ನು ಪೂಜಿಸಲಾಗುತ್ತದೆ. ಮಲ್ಲಿಗೆ ಹೂವನ್ನು ವಿಶ್ವಾಸ, ಪ್ರೀತಿ ಮತ್ತು ಸಂಬಂಧವನ್ನು ಬಲಪಡಿಸುವ ಸಂಕೇತವಾಗಿ ಪರಿಗಣಿಸಲಾಗಿದೆ. ಈ ಸಸ್ಯಗಳನ್ನು ನೆಡುವುದರಿಂದ ರಾತ್ರಿಯಲ್ಲಿ ಉತ್ತಮ ಕನಸುಗಳು ಬರುತ್ತವೆ ಮತ್ತು ಒತ್ತಡ ದೂರವಾಗುತ್ತದೆ.

ಮಲ್ಲಿಗೆ ಹೂವುಗಳ ಪರಿಮಳ ಬಹಳ ಆಕರ್ಷಕವಾಗಿದೆ. ಮಲ್ಲಿಗೆ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ವಿಶ್ವದ ಅನೇಕ ದೇಶಗಳಲ್ಲಿ ಈ ಗಿಡವನ್ನು ಪೂಜಿಸಲಾಗುತ್ತದೆ. ಮಲ್ಲಿಗೆ ಹೂವನ್ನು ವಿಶ್ವಾಸ, ಪ್ರೀತಿ ಮತ್ತು ಸಂಬಂಧವನ್ನು ಬಲಪಡಿಸುವ ಸಂಕೇತವಾಗಿ ಪರಿಗಣಿಸಲಾಗಿದೆ. ಈ ಸಸ್ಯಗಳನ್ನು ನೆಡುವುದರಿಂದ ರಾತ್ರಿಯಲ್ಲಿ ಉತ್ತಮ ಕನಸುಗಳು ಬರುತ್ತವೆ ಮತ್ತು ಒತ್ತಡ ದೂರವಾಗುತ್ತದೆ.

5 / 6
ಭಾರತೀಯ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ತುಳಸಿಯನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ತುಳಸಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ತುಳಸಿ ಗಿಡವನ್ನು ಮನೆಯಲ್ಲಿ ಇಡುವುದರಿಂದ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುವುದಲ್ಲದೆ ಒತ್ತಡ ಕಡಿಮೆಯಾಗುತ್ತದೆ. ಈ ಗಿಡವನ್ನು ಬೆಳಿಗ್ಗೆ ನೋಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಪುಟ್ಟ ಪಾಟ್​ನಲ್ಲಿ ಈ ಗಿಡ ಹಾಕಬಹುದು.

ಭಾರತೀಯ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ತುಳಸಿಯನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ತುಳಸಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ತುಳಸಿ ಗಿಡವನ್ನು ಮನೆಯಲ್ಲಿ ಇಡುವುದರಿಂದ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುವುದಲ್ಲದೆ ಒತ್ತಡ ಕಡಿಮೆಯಾಗುತ್ತದೆ. ಈ ಗಿಡವನ್ನು ಬೆಳಿಗ್ಗೆ ನೋಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಪುಟ್ಟ ಪಾಟ್​ನಲ್ಲಿ ಈ ಗಿಡ ಹಾಕಬಹುದು.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ