AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ವಿಟಮಿನ್​ ಡಿ ಕೊರತೆಯಾಗಿದ್ದರೆ ಈ ಲಕ್ಷಣಗಳು ಕಂಡುಬರಲಿದೆ

ದೇಹದಲ್ಲಿನ ಎಲುಬು, ಸ್ನಾಯುಗಳು ಬಲವಾಗಿರಲು ವಿಟಮಿನ್​ ಡಿ ಅಂಶ ಅಗತ್ಯವಾಗಿದೆ. ಸೂರ್ಯನ ಕಿರಣಗಳಿಂದ ಸಿಗುವ ವಿಟಮಿನ್​ ಡಿ ಅಂಶ ಎಲ್ಲಾ ವಯಸ್ಸಿನವರಿಗೂ ಅಗತ್ಯವಾಗಿದೆ. ವಿಟಮಿನ್​ ಡಿ ಕೊರತೆಯಾದರೆ ಈ ಲಕ್ಷಣ ಕಂಡುಬರುತ್ತದೆ.

TV9 Web
| Edited By: |

Updated on: Feb 08, 2022 | 5:49 PM

Share
ದೇಹದ ಸರ್ವಾಂಗೀಣ ಬೆಳವಣಿಗೆಗೆ  ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

ದೇಹದ ಸರ್ವಾಂಗೀಣ ಬೆಳವಣಿಗೆಗೆ ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

1 / 5
ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

2 / 5
ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

3 / 5
ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

4 / 5
70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ  ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

5 / 5
Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ