AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ವಿಟಮಿನ್​ ಡಿ ಕೊರತೆಯಾಗಿದ್ದರೆ ಈ ಲಕ್ಷಣಗಳು ಕಂಡುಬರಲಿದೆ

ದೇಹದಲ್ಲಿನ ಎಲುಬು, ಸ್ನಾಯುಗಳು ಬಲವಾಗಿರಲು ವಿಟಮಿನ್​ ಡಿ ಅಂಶ ಅಗತ್ಯವಾಗಿದೆ. ಸೂರ್ಯನ ಕಿರಣಗಳಿಂದ ಸಿಗುವ ವಿಟಮಿನ್​ ಡಿ ಅಂಶ ಎಲ್ಲಾ ವಯಸ್ಸಿನವರಿಗೂ ಅಗತ್ಯವಾಗಿದೆ. ವಿಟಮಿನ್​ ಡಿ ಕೊರತೆಯಾದರೆ ಈ ಲಕ್ಷಣ ಕಂಡುಬರುತ್ತದೆ.

TV9 Web
| Edited By: |

Updated on: Feb 08, 2022 | 5:49 PM

Share
ದೇಹದ ಸರ್ವಾಂಗೀಣ ಬೆಳವಣಿಗೆಗೆ  ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

ದೇಹದ ಸರ್ವಾಂಗೀಣ ಬೆಳವಣಿಗೆಗೆ ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

1 / 5
ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

2 / 5
ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

3 / 5
ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

4 / 5
70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ  ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ