AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ವಿಟಮಿನ್​ ಡಿ ಕೊರತೆಯಾಗಿದ್ದರೆ ಈ ಲಕ್ಷಣಗಳು ಕಂಡುಬರಲಿದೆ

ದೇಹದಲ್ಲಿನ ಎಲುಬು, ಸ್ನಾಯುಗಳು ಬಲವಾಗಿರಲು ವಿಟಮಿನ್​ ಡಿ ಅಂಶ ಅಗತ್ಯವಾಗಿದೆ. ಸೂರ್ಯನ ಕಿರಣಗಳಿಂದ ಸಿಗುವ ವಿಟಮಿನ್​ ಡಿ ಅಂಶ ಎಲ್ಲಾ ವಯಸ್ಸಿನವರಿಗೂ ಅಗತ್ಯವಾಗಿದೆ. ವಿಟಮಿನ್​ ಡಿ ಕೊರತೆಯಾದರೆ ಈ ಲಕ್ಷಣ ಕಂಡುಬರುತ್ತದೆ.

TV9 Web
| Edited By: |

Updated on: Feb 08, 2022 | 5:49 PM

Share
ದೇಹದ ಸರ್ವಾಂಗೀಣ ಬೆಳವಣಿಗೆಗೆ  ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

ದೇಹದ ಸರ್ವಾಂಗೀಣ ಬೆಳವಣಿಗೆಗೆ ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

1 / 5
ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

2 / 5
ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

3 / 5
ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

4 / 5
70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ  ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

5 / 5
Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು