AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ವಿಟಮಿನ್​ ಡಿ ಕೊರತೆಯಾಗಿದ್ದರೆ ಈ ಲಕ್ಷಣಗಳು ಕಂಡುಬರಲಿದೆ

ದೇಹದಲ್ಲಿನ ಎಲುಬು, ಸ್ನಾಯುಗಳು ಬಲವಾಗಿರಲು ವಿಟಮಿನ್​ ಡಿ ಅಂಶ ಅಗತ್ಯವಾಗಿದೆ. ಸೂರ್ಯನ ಕಿರಣಗಳಿಂದ ಸಿಗುವ ವಿಟಮಿನ್​ ಡಿ ಅಂಶ ಎಲ್ಲಾ ವಯಸ್ಸಿನವರಿಗೂ ಅಗತ್ಯವಾಗಿದೆ. ವಿಟಮಿನ್​ ಡಿ ಕೊರತೆಯಾದರೆ ಈ ಲಕ್ಷಣ ಕಂಡುಬರುತ್ತದೆ.

TV9 Web
| Edited By: |

Updated on: Feb 08, 2022 | 5:49 PM

Share
ದೇಹದ ಸರ್ವಾಂಗೀಣ ಬೆಳವಣಿಗೆಗೆ  ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

ದೇಹದ ಸರ್ವಾಂಗೀಣ ಬೆಳವಣಿಗೆಗೆ ವಿಟಮಿನ್​ ಡಿ ಅಂಶ ಅವಶ್ಯಕವಾಗಿದೆ. ಎಲುಬುಗಳನ್ನು ಬಲಗೊಳಿಸುವುದರಿಂದ ಹಿಡಿದು ಚರ್ಮರೋಗವನ್ನೂ ತಡೆಯುವ ಕ್ಯಾಲ್ಸಿಯಂ ಹಾಗೂ ಇನ್ನಿತರ ಗುಣಗಳನ್ನು ಹೊಂದಿದೆ. ವಿಟಮಿನ್​ ಡಿ ಗಳ ಕೊರತೆಯಾದರೆ ನಿಮಗೆ ಈ ಲಕ್ಷಣಗಳು ಕಂಡುಬರುತ್ತದೆ.

1 / 5
ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

ವಿಟಮಿನ್​ ಡಿ ಅಂಶ ದೇಹದಲ್ಲಿ ಕೊರತೆಯಾದರೆ ರುಚಿ ಮತ್ತು ವಾಸನೆಯ ನಷ್ಟವಾಗುತ್ತದೆ. ಈ ಬಗ್ಗೆ 2020ರಲ್ಲಿ ನಡೆದ ಅಧ್ಯಯನದಲ್ಲಿ ಸಾಬೀತಾಗಿದೆ.

2 / 5
ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ದೇಹದಲ್ಲಿ ವಿಟಮಿನ್​ ಕೊರತೆಯಾದರೆ ಶೇ.39ರಷ್ಟು ಜನರು ವಯಸ್ಸಾದಂತೆ ರುಚಿ ಮತ್ತು ವಾಸನೆಯನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗಿದೆ.

3 / 5
ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

ಮುಖ್ಯವಾಗಿ ದೇಹಕ್ಕೆ ವಿಟಮಿನ್​ ಡಿ ಅಂಶವು ಸೂರ್ಯನ ಕಿರಣಗಳಿಂದ ದೊರೆಯುತ್ತದೆ. ಅದರ ಜತೆಗೆ ಸೋಯಾಬೀನ್​, ಮೀನು, ಸೊಪ್ಪುಗಳಂತಹ ಆಹಾರ ಪದಾರ್ಥಗಳಿಂದಲೂ ಪಡೆಯಬಹುದಾಗಿದೆ.

4 / 5
70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ  ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

70 ವರ್ಷದೊಳಗಿನವರಿಗೆ 700 IUಗಳಷ್ಟು ಹಾಗೂ 70 ವರ್ಷ ಮೇಲ್ಪಟ್ಟವರು 800IUಗಳಷ್ಟು ವಿಟಮಿನ್​ ಡಿಯನ್ನು ದೇಹಕ್ಕೆ ಪೂರೈಸಬೇಕು. ಆಗ ಮಾತ್ರ ದೇಹ ಆರೋಗ್ಯವಾಗಿರಲು ಸಾಧ್ಯ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ