Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter tips: ಚಳಿಗಾಲದಲ್ಲಿ ಉಂಟಾಗುವ ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಪರಿಹಾರ

Health Tips: ಚಳಿಗಾಲದಲ್ಲಿ ಬೆರಳುಗಳಲ್ಲಿ ಉಗುರು ಸುತ್ತು ಉಂಟಾಗುತ್ತದೆ. ಇದರಿಂದಾಗಿ ಜನರು ದೈನಂದಿನ ಕೆಲಸ ಮಾಡಲು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಸ್ತವವಾಗಿ ರಕ್ತ ಪರಿಚಲನೆ ನಿಧಾನವಾಗುವುದರಿಂದ, ಬೆರಳುಗಳಲ್ಲಿ ಊತ ಉಂಟಾಗುತ್ತದೆ. ಈ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ಉಗುರು ಸುತ್ತನ್ನು ತೊಡೆದುಹಾಕಬಹುದು.

TV9 Web
| Updated By: preethi shettigar

Updated on: Dec 26, 2021 | 7:05 AM

ಚಳಿಗಾಲದಲ್ಲಿ ದೇಹವನ್ನು ಒಳಗಿನಿಂದ ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ ಮತ್ತು ಇದಕ್ಕಾಗಿ ವರ್ಕ್ ಔಟ್ ಅಥವಾ ವಾಕಿಂಗ್ ಅತ್ಯುತ್ತಮ ಆಯ್ಕೆಯಾಗಿದೆ. ದೇಹವನ್ನು ಕ್ರಿಯಾಶೀಲವಾಗಿರಿಸಿಕೊಳ್ಳುವುದು ಬಹಳ ಮುಖ್ಯ.

ಚಳಿಗಾಲದಲ್ಲಿ ದೇಹವನ್ನು ಒಳಗಿನಿಂದ ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ ಮತ್ತು ಇದಕ್ಕಾಗಿ ವರ್ಕ್ ಔಟ್ ಅಥವಾ ವಾಕಿಂಗ್ ಅತ್ಯುತ್ತಮ ಆಯ್ಕೆಯಾಗಿದೆ. ದೇಹವನ್ನು ಕ್ರಿಯಾಶೀಲವಾಗಿರಿಸಿಕೊಳ್ಳುವುದು ಬಹಳ ಮುಖ್ಯ.

1 / 5
ಕಡಿಮೆ ನೀರು ಕುಡಿಯುವುದರಿಂದ ರಕ್ತ ಸಂಚಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜನರು ಸಾಮಾನ್ಯವಾಗಿ ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುತ್ತಾರೆ. ಇದು ಉತ್ತಮ ಅಭ್ಯಾಸ ಅಲ್ಲ. ಹೆಚ್ಚು ಹೆಚ್ಚು ನೀರು ಕುಡಿಯಿರಿ ಮತ್ತು ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ.

ಕಡಿಮೆ ನೀರು ಕುಡಿಯುವುದರಿಂದ ರಕ್ತ ಸಂಚಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜನರು ಸಾಮಾನ್ಯವಾಗಿ ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುತ್ತಾರೆ. ಇದು ಉತ್ತಮ ಅಭ್ಯಾಸ ಅಲ್ಲ. ಹೆಚ್ಚು ಹೆಚ್ಚು ನೀರು ಕುಡಿಯಿರಿ ಮತ್ತು ದೇಹವನ್ನು ಚೆನ್ನಾಗಿ ನೋಡಿಕೊಳ್ಳಿ.

2 / 5
ಉಗುರು ಸುತ್ತು ಜತೆಗೆ ಈ ಋತುವಿನಲ್ಲಿ ಬೆರಳುಗಳ ಮಧ್ಯೆ ತುರಿಕೆ ಉಂಟಾಗುತ್ತದೆ. ತುರಿಕೆ ಹುಣ್ಣುಗಳನ್ನು ಉಂಟುಮಾಡುತ್ತದೆ. ಹೀಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಹುಣ್ಣುಗಳು ಬೆಳೆಯುವ ಮೊದಲು ವೈದ್ಯರನ್ನು ಭೇಟಿ ಮಾಡಲು ಮರೆಯದಿರಿ.

ಉಗುರು ಸುತ್ತು ಜತೆಗೆ ಈ ಋತುವಿನಲ್ಲಿ ಬೆರಳುಗಳ ಮಧ್ಯೆ ತುರಿಕೆ ಉಂಟಾಗುತ್ತದೆ. ತುರಿಕೆ ಹುಣ್ಣುಗಳನ್ನು ಉಂಟುಮಾಡುತ್ತದೆ. ಹೀಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಹುಣ್ಣುಗಳು ಬೆಳೆಯುವ ಮೊದಲು ವೈದ್ಯರನ್ನು ಭೇಟಿ ಮಾಡಲು ಮರೆಯದಿರಿ.

3 / 5
ತಪ್ಪಾದ ಪಾದರಕ್ಷೆಗಳಿಂದಲೂ ಉಗುರು ಸುತ್ತು ಉಂಟಾಗುತ್ತದೆ. ಚಳಿಯಲ್ಲಿ ಬಿಗಿಯಾದ ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸುವುದನ್ನು ತಪ್ಪಿಸಿ ಮತ್ತು ಆರಾಮದಾಯಕ ಪಾದರಕ್ಷೆಗಳನ್ನು ಧರಿಸಲು ಪ್ರಯತ್ನಿಸಿ.

ತಪ್ಪಾದ ಪಾದರಕ್ಷೆಗಳಿಂದಲೂ ಉಗುರು ಸುತ್ತು ಉಂಟಾಗುತ್ತದೆ. ಚಳಿಯಲ್ಲಿ ಬಿಗಿಯಾದ ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸುವುದನ್ನು ತಪ್ಪಿಸಿ ಮತ್ತು ಆರಾಮದಾಯಕ ಪಾದರಕ್ಷೆಗಳನ್ನು ಧರಿಸಲು ಪ್ರಯತ್ನಿಸಿ.

4 / 5
ಕೈಕಾಲುಗಳನ್ನು ತೊಳೆದ ನಂತರ ಅಥವಾ ತಣ್ಣೀರಿನಲ್ಲಿ ಕೆಲಸ ಮಾಡಿದ ನಂತರ ಜನರು ಬೆಂಕಿಯ ಮುಂದೆ ಕೈಕಾಲು ಒಣಗಿಸುವ ಪ್ರಯತ್ನ ಮಾಡುತ್ತಾರೆ. ಹೀಗೆ ಮಾಡುವುದರಿಂದ ಬೆರಳುಗಳಲ್ಲಿ ಊತ ಉಂಟಾಗುತ್ತದೆ ಮತ್ತು ಉಗುರು ಸುತ್ತಾಗುತ್ತದೆ.

ಕೈಕಾಲುಗಳನ್ನು ತೊಳೆದ ನಂತರ ಅಥವಾ ತಣ್ಣೀರಿನಲ್ಲಿ ಕೆಲಸ ಮಾಡಿದ ನಂತರ ಜನರು ಬೆಂಕಿಯ ಮುಂದೆ ಕೈಕಾಲು ಒಣಗಿಸುವ ಪ್ರಯತ್ನ ಮಾಡುತ್ತಾರೆ. ಹೀಗೆ ಮಾಡುವುದರಿಂದ ಬೆರಳುಗಳಲ್ಲಿ ಊತ ಉಂಟಾಗುತ್ತದೆ ಮತ್ತು ಉಗುರು ಸುತ್ತಾಗುತ್ತದೆ.

5 / 5
Follow us
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ