AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Edited By: |

Updated on:Nov 29, 2021 | 12:01 PM

Share
ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

Web contact
Web contact

TV9 Kannada

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!