AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Edited By: |

Updated on:Nov 29, 2021 | 12:01 PM

Share
ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್