AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Edited By: |

Updated on:Nov 29, 2021 | 12:01 PM

Share
ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ