AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Edited By: |

Updated on:Nov 29, 2021 | 12:01 PM

Share
ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್