AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Edited By: |

Updated on:Nov 29, 2021 | 12:01 PM

Share
ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

TV9 Web
TV9 Web

TV9 Kannada

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು