AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಕ್ರೀನ್ ಫ್ಲ್ಯಾಟ್ ಆಗಿದೆ ಎಂದು ಟೀಕಿಸುತ್ತಿದ್ದರು’; ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದ ಅನನ್ಯಾ ಪಾಂಡೆ

Ananya Panday: ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ರಾಜೇಶ್ ದುಗ್ಗುಮನೆ
|

Updated on: Feb 11, 2023 | 11:51 AM

Share
ನಟಿ ಅನನ್ಯಾ ಪಾಂಡೆ ಬಾಲಿವುಡ್​ನಲ್ಲಿ ನೆಲೆಕಂಡುಕೊಳ್ಳಲು ಸಾಕಷ್ಟು ಪ್ರಯತ್ನಪಡುತ್ತಿದ್ದಾರೆ. ನಟನೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಟೀಕೆ ಮಾಡಿದವರೇ ಹೆಚ್ಚು. ಆದರೂ ಅವರು ತಮ್ಮ ಪ್ರಯತ್ನ ನಿಲ್ಲಿಸಿಲ್ಲ.

ನಟಿ ಅನನ್ಯಾ ಪಾಂಡೆ ಬಾಲಿವುಡ್​ನಲ್ಲಿ ನೆಲೆಕಂಡುಕೊಳ್ಳಲು ಸಾಕಷ್ಟು ಪ್ರಯತ್ನಪಡುತ್ತಿದ್ದಾರೆ. ನಟನೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಟೀಕೆ ಮಾಡಿದವರೇ ಹೆಚ್ಚು. ಆದರೂ ಅವರು ತಮ್ಮ ಪ್ರಯತ್ನ ನಿಲ್ಲಿಸಿಲ್ಲ.

1 / 5
ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

2 / 5
ಅನನ್ಯಾ ಅವರು ಈ ಮೊದಲು ಬಾಡಿ ಶೇಮಿಂಗ್ ಎದುರಿಸಿದ್ದರು. ಎದೆ ಭಾಗ ಫ್ಲ್ಯಾಟ್ ಆಗಿದೆ ಎಂದು ಎಲ್ಲರೂ ಅವರನ್ನು ಟೀಕೆ ಮಾಡುತ್ತಿದ್ದರಂತೆ.

ಅನನ್ಯಾ ಅವರು ಈ ಮೊದಲು ಬಾಡಿ ಶೇಮಿಂಗ್ ಎದುರಿಸಿದ್ದರು. ಎದೆ ಭಾಗ ಫ್ಲ್ಯಾಟ್ ಆಗಿದೆ ಎಂದು ಎಲ್ಲರೂ ಅವರನ್ನು ಟೀಕೆ ಮಾಡುತ್ತಿದ್ದರಂತೆ.

3 / 5
ಸಂದರ್ಶನ ಒಂದರಲ್ಲಿ ಈ ಬಗ್ಗೆ ಅನನ್ಯಾ ಹೇಳಿಕೊಂಡಿದ್ದರು. ‘ನನ್ನದು ಫ್ಲಾಟ್​ಸ್ಕ್ರೀನ್ ಎಂದು ಎಲ್ಲರೂ ಟೀಕೆ ಮಾಡುತ್ತಿದ್ದರು. ನನಗೆ ಮಾತ್ರ ಏಕೆ ಈ ರೀತಿ ಆಗುತ್ತದೆ ಎಂದು ಕೇಳಿಕೊಳ್ಳುತ್ತಿದ್ದೆ. ನನ್ನಲ್ಲೇ ಏನೋ ತಪ್ಪಿರಬೇಕು ಎಂದು ಅನಿಸುತ್ತಿತ್ತು’ ಎಂದು ಅನನ್ಯಾ ಈ ಮೊದಲು ಹೇಳಿಕೊಂಡಿದ್ದರು.

ಸಂದರ್ಶನ ಒಂದರಲ್ಲಿ ಈ ಬಗ್ಗೆ ಅನನ್ಯಾ ಹೇಳಿಕೊಂಡಿದ್ದರು. ‘ನನ್ನದು ಫ್ಲಾಟ್​ಸ್ಕ್ರೀನ್ ಎಂದು ಎಲ್ಲರೂ ಟೀಕೆ ಮಾಡುತ್ತಿದ್ದರು. ನನಗೆ ಮಾತ್ರ ಏಕೆ ಈ ರೀತಿ ಆಗುತ್ತದೆ ಎಂದು ಕೇಳಿಕೊಳ್ಳುತ್ತಿದ್ದೆ. ನನ್ನಲ್ಲೇ ಏನೋ ತಪ್ಪಿರಬೇಕು ಎಂದು ಅನಿಸುತ್ತಿತ್ತು’ ಎಂದು ಅನನ್ಯಾ ಈ ಮೊದಲು ಹೇಳಿಕೊಂಡಿದ್ದರು.

4 / 5
‘ಬೆಳೆಯುತ್ತಾ ಈ ವಿಚಾರದ ಬಗ್ಗೆ ಇತರ ಯುವತಿಯರೊಂದಿಗೆ ಚರ್ಚಿಸಿದೆ. ಈ ರೀತಿಯ ಟೀಕೆಗಳು ನನಗೆ ಮಾತ್ರ ಅಲ್ಲ, ಎಲ್ಲರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ ಅನ್ನೋದು ಗೊತ್ತಾಗಿತ್ತು’ ಎಂದು ಹೇಳಿಕೊಂಡಿದ್ದರು ಅನನ್ಯಾ.

‘ಬೆಳೆಯುತ್ತಾ ಈ ವಿಚಾರದ ಬಗ್ಗೆ ಇತರ ಯುವತಿಯರೊಂದಿಗೆ ಚರ್ಚಿಸಿದೆ. ಈ ರೀತಿಯ ಟೀಕೆಗಳು ನನಗೆ ಮಾತ್ರ ಅಲ್ಲ, ಎಲ್ಲರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ ಅನ್ನೋದು ಗೊತ್ತಾಗಿತ್ತು’ ಎಂದು ಹೇಳಿಕೊಂಡಿದ್ದರು ಅನನ್ಯಾ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ