AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಕ್ರೀನ್ ಫ್ಲ್ಯಾಟ್ ಆಗಿದೆ ಎಂದು ಟೀಕಿಸುತ್ತಿದ್ದರು’; ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದ ಅನನ್ಯಾ ಪಾಂಡೆ

Ananya Panday: ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ರಾಜೇಶ್ ದುಗ್ಗುಮನೆ
|

Updated on: Feb 11, 2023 | 11:51 AM

Share
ನಟಿ ಅನನ್ಯಾ ಪಾಂಡೆ ಬಾಲಿವುಡ್​ನಲ್ಲಿ ನೆಲೆಕಂಡುಕೊಳ್ಳಲು ಸಾಕಷ್ಟು ಪ್ರಯತ್ನಪಡುತ್ತಿದ್ದಾರೆ. ನಟನೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಟೀಕೆ ಮಾಡಿದವರೇ ಹೆಚ್ಚು. ಆದರೂ ಅವರು ತಮ್ಮ ಪ್ರಯತ್ನ ನಿಲ್ಲಿಸಿಲ್ಲ.

ನಟಿ ಅನನ್ಯಾ ಪಾಂಡೆ ಬಾಲಿವುಡ್​ನಲ್ಲಿ ನೆಲೆಕಂಡುಕೊಳ್ಳಲು ಸಾಕಷ್ಟು ಪ್ರಯತ್ನಪಡುತ್ತಿದ್ದಾರೆ. ನಟನೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಟೀಕೆ ಮಾಡಿದವರೇ ಹೆಚ್ಚು. ಆದರೂ ಅವರು ತಮ್ಮ ಪ್ರಯತ್ನ ನಿಲ್ಲಿಸಿಲ್ಲ.

1 / 5
ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

2 / 5
ಅನನ್ಯಾ ಅವರು ಈ ಮೊದಲು ಬಾಡಿ ಶೇಮಿಂಗ್ ಎದುರಿಸಿದ್ದರು. ಎದೆ ಭಾಗ ಫ್ಲ್ಯಾಟ್ ಆಗಿದೆ ಎಂದು ಎಲ್ಲರೂ ಅವರನ್ನು ಟೀಕೆ ಮಾಡುತ್ತಿದ್ದರಂತೆ.

ಅನನ್ಯಾ ಅವರು ಈ ಮೊದಲು ಬಾಡಿ ಶೇಮಿಂಗ್ ಎದುರಿಸಿದ್ದರು. ಎದೆ ಭಾಗ ಫ್ಲ್ಯಾಟ್ ಆಗಿದೆ ಎಂದು ಎಲ್ಲರೂ ಅವರನ್ನು ಟೀಕೆ ಮಾಡುತ್ತಿದ್ದರಂತೆ.

3 / 5
ಸಂದರ್ಶನ ಒಂದರಲ್ಲಿ ಈ ಬಗ್ಗೆ ಅನನ್ಯಾ ಹೇಳಿಕೊಂಡಿದ್ದರು. ‘ನನ್ನದು ಫ್ಲಾಟ್​ಸ್ಕ್ರೀನ್ ಎಂದು ಎಲ್ಲರೂ ಟೀಕೆ ಮಾಡುತ್ತಿದ್ದರು. ನನಗೆ ಮಾತ್ರ ಏಕೆ ಈ ರೀತಿ ಆಗುತ್ತದೆ ಎಂದು ಕೇಳಿಕೊಳ್ಳುತ್ತಿದ್ದೆ. ನನ್ನಲ್ಲೇ ಏನೋ ತಪ್ಪಿರಬೇಕು ಎಂದು ಅನಿಸುತ್ತಿತ್ತು’ ಎಂದು ಅನನ್ಯಾ ಈ ಮೊದಲು ಹೇಳಿಕೊಂಡಿದ್ದರು.

ಸಂದರ್ಶನ ಒಂದರಲ್ಲಿ ಈ ಬಗ್ಗೆ ಅನನ್ಯಾ ಹೇಳಿಕೊಂಡಿದ್ದರು. ‘ನನ್ನದು ಫ್ಲಾಟ್​ಸ್ಕ್ರೀನ್ ಎಂದು ಎಲ್ಲರೂ ಟೀಕೆ ಮಾಡುತ್ತಿದ್ದರು. ನನಗೆ ಮಾತ್ರ ಏಕೆ ಈ ರೀತಿ ಆಗುತ್ತದೆ ಎಂದು ಕೇಳಿಕೊಳ್ಳುತ್ತಿದ್ದೆ. ನನ್ನಲ್ಲೇ ಏನೋ ತಪ್ಪಿರಬೇಕು ಎಂದು ಅನಿಸುತ್ತಿತ್ತು’ ಎಂದು ಅನನ್ಯಾ ಈ ಮೊದಲು ಹೇಳಿಕೊಂಡಿದ್ದರು.

4 / 5
‘ಬೆಳೆಯುತ್ತಾ ಈ ವಿಚಾರದ ಬಗ್ಗೆ ಇತರ ಯುವತಿಯರೊಂದಿಗೆ ಚರ್ಚಿಸಿದೆ. ಈ ರೀತಿಯ ಟೀಕೆಗಳು ನನಗೆ ಮಾತ್ರ ಅಲ್ಲ, ಎಲ್ಲರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ ಅನ್ನೋದು ಗೊತ್ತಾಗಿತ್ತು’ ಎಂದು ಹೇಳಿಕೊಂಡಿದ್ದರು ಅನನ್ಯಾ.

‘ಬೆಳೆಯುತ್ತಾ ಈ ವಿಚಾರದ ಬಗ್ಗೆ ಇತರ ಯುವತಿಯರೊಂದಿಗೆ ಚರ್ಚಿಸಿದೆ. ಈ ರೀತಿಯ ಟೀಕೆಗಳು ನನಗೆ ಮಾತ್ರ ಅಲ್ಲ, ಎಲ್ಲರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ ಅನ್ನೋದು ಗೊತ್ತಾಗಿತ್ತು’ ಎಂದು ಹೇಳಿಕೊಂಡಿದ್ದರು ಅನನ್ಯಾ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ