AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ ಕಂಡಿದ್ದು ಹೀಗೆ, ಫೋಟೋ ಇಲ್ಲಿದೆ

ಇಂದು (ಫೆ.1) ಸಂಸತ್​ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್​ (Nirmala Sitharaman)​ 5ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Feb 01, 2023 | 10:59 AM

Share
Union Budget 2023: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ ಕಂಡಿದ್ದು ಹೀಗೆ, ಫೋಟೋ ಇಲ್ಲಿದೆ

ಇಂದು ಸಂಸತ್​ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

1 / 7
This is what Nirmala Sitharaman saw before the budget presentation, here is the photo

ಬಜೆಟ್​​ಗೂ​ ಮುನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳೊಂದಿಗೆ

2 / 7
This is what Nirmala Sitharaman saw before the budget presentation, here is the photo

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಸಚಿವ ಪಂಕಜ್ ಚೌಧರಿ ಜೊತೆಗೆ ಸಂಸತ್ತಿನತ್ತ

3 / 7
This is what Nirmala Sitharaman saw before the budget presentation, here is the photo

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಸಚಿವ ಭಗವತ್ ಕಿಶನ್ ರಾವ್ ಕರಾಡ್ ಅವರೊಂದಿಗೆ ಮತ್ತು ಪಂಕಜ್ ಚೌಧರಿ, ಅಧಿಕಾರಿಗಳು ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ಹೊರಗೆ ನಿಂತು ಫೋಟೋ ತೆಗೆದ ಕ್ಷಣ

4 / 7
This is what Nirmala Sitharaman saw before the budget presentation, here is the photo

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಅವರು ಫೋಲ್ಡರ್-ಕೇಸ್ ಅನ್ನು ಹೊತ್ತುಕೊಂಡು ಹೊರಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

5 / 7
This is what Nirmala Sitharaman saw before the budget presentation, here is the photo

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಹೊಂದಿರುವ ಫೋಲ್ಡರ್-ಕೇಸ್

6 / 7
This is what Nirmala Sitharaman saw before the budget presentation, here is the photo

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸಚಿವ ಭಗವತ್ ಕಿಶನ್ ರಾವ್ ಕರಾಡ್ ಅವರೊಂದಿಗೆ ಮತ್ತು ಪಂಕಜ್ ಚೌಧರಿ ಮತ್ತು ಅಧಿಕಾರಿಗಳು ಅವರು ಸಂಸತ್ತಿಗೆ ಆಗಮನ

7 / 7

Published On - 10:55 am, Wed, 1 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ