AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photos: ಪ್ಯಾಷನ್ ಲೈಫ್ ಬಿಟ್ಟು ಬೀದಿ ಬದಿಯಲ್ಲಿ ಪೆನ್ನು ಮಾರಾಟಕ್ಕಿಳಿದ ಈ ತಾಯಿ!

ಅನೇಕರು ಫೋಟೋ ಶೂಟ್​​ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ಇದೀಗ ಇಲ್ಲೊಬ್ಬ ಮಹಿಳೆ ವೇಷ ಬದಲಿಸಿಕೊಂಡು, ಪ್ಲಬಿಕ್ ಪ್ರಯೋಗವೊಂದನ್ನು ಮಾಡಿದ್ದಾರೆ. ತಮ್ಮ ನಿತ್ಯದ ಪ್ಯಾಷನ್ ಲೈಫ್​ನ್ನು ಬಿಟ್ಟು ಬೀದಿ ಬದಿಯಲ್ಲಿ ಪೆನ್ನು ಮಾರಿ ವೈರಲ್‌ ಆಗಿದ್ದಾರೆ. ಜೊತೆಗೆ ತಮ್ಮ ಮಗುವನ್ನು ಕಂಕುಳಲ್ಲಿ ಕೂರಿಸಿಕೊಂಡು ಪೆನ್‌ಗಳ ಮಾರಾಟ ಮಾಡಿದ್ದಾರೆ.

TV9 Web
| Edited By: |

Updated on:Oct 31, 2022 | 7:12 PM

Share
ಇವರು ಕೇರಳ ಮೂಲದವರು, ಇವರ ಹೆಸರು ಅತೀರಾ ಸಂದೀಪ್, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ.

This mother left her passion life and sold pen on the street!

1 / 7
ಪ್ಯಾಷನ್ ಲೈಫ್ ಬಿಟ್ಟು ರಸ್ತೆ ಬದಿಯ ಪೆನ್ನು ಮಾರಾಟ ಮಾಡುವವರಂತೆ ಮೇಕಪ್‌ ಮಾಡಿಕೊಂಡು ವೈರಲ್ ಆಗಿದ್ದಾರೆ.

This mother left her passion life and sold pen on the street!

2 / 7
This mother left her passion life and sold pen on the street!

ಇವರು ಇನ್‌ಸ್ಟಾಗ್ರಾಂನಲ್ಲಿ 1ಲಕ್ಷ 80 ಸಾವಿರ ಫಾಲೋವರ್ಸ್‌ ಹೊಂದಿದ್ದಾರೆ. ಈ ಒಂದು ವಿಡಿಯೋದಿಂದಲೇ ಸಾವಿರಾರು ಮಂದಿಯ ಗಮನ ಸೆಳೆದಿದ್ದಾರೆ.

3 / 7
This mother left her passion life and sold pen on the street!

ಸಾದಾ ಸೀದಾ ಮಾಸಿದ ಸೀರೆ, ಸುಕ್ಕು ಗಟ್ಟಿದ ಮುಖ, ಕೈಯಲ್ಲಿ ಪುಟಾಣಿ ಮಗುವನ್ನು ಹಿಡಿದು ಪೆನ್ನು ಮಾರಿದ್ದಾರೆ.

4 / 7
This mother left her passion life and sold pen on the street!

ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಮಿಲಿಯನ್‌ಗಟ್ಟಲೇ ವೀಕ್ಷಣೆ ಪಡೆದಿದೆ.

5 / 7
This mother left her passion life and sold pen on the street!

ಈ ಸಂದರ್ಭದಲ್ಲಿ ಕೆಲವರು ಹಣ ನೀಡಿದರೆ, ಇನ್ನು ಕೆಲವರು ನೋಡಿಯೂ ನೋಡದಂತೆ ಹೋಗಿದ್ದಾರೆ.

6 / 7
This mother left her passion life and sold pen on the street!

ರಿಯಲ್‌ ಲೈಫ್‌ನಲ್ಲಿ ಅತೀರಾ ಮತ್ತವರ ಕುಟುಂಬ ಹೇಗಿದೆ ನೋಡಿ

7 / 7

Published On - 7:12 pm, Mon, 31 October 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ