- Kannada News Photo gallery This town of Karnataka which was then submerged in water was Located in ruins today
ಅಂದು ಮುಳುಗಡೆಯಾಗಿದ್ದ ಕರ್ನಾಟಕದ ಈ ಊರು ಇಂದು ಅವಶೇಷಗಳಾಗಿ ಪತ್ತೆ! ಇಲ್ಲಿದೆ ಫೋಟೋಸ್
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.
Updated on: Jun 21, 2022 | 8:04 PM
Share

this town of Karnataka, which was then submerged in water, was Located in ruins today

this town of Karnataka, which was then submerged in water, was Located in ruins today

ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಮನೆಗಳು, ದೇವಸ್ಥಾನಗಳ ಅವಶೇಷಗಳು ಪತ್ತೆಯಾಗಿವೆ. ಒಂದೆಡೆ ನೀರಿಲ್ಲದಿರುವುದನ್ನ ನೋಡಿ ಆತಂಕವಾದರೆ ಮತ್ತೊಂಡೆ ಮುಳಗಡೆಯಾಗಿದ್ದ ಹಳ್ಳಿಗಳ ಅವಶೇಷಗಳು ನೋಡಲು ಸಿಕ್ಕಿರುವ ಸಂತೋಷ.

ಈ ಡ್ಯಾಂ ನಿಂದ ಐದಾರು ಜಿಲ್ಲೆಗೆ ನೀರು ಸರಬರಾಜು ಆಗುತ್ತಿತ್ತು. ಆದರೆ ಈಗ (ಬೇಸಿಗೆಗಾಲ) ನೀರಿನ ಹಪಹಪಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಜನರು ಹೇಳುತ್ತಿದ್ದಾರೆ.

ಪ್ರವಾಸಿಗರು ಜೊತೆಗೆ ಅಲ್ಲಿ ಹುಟ್ಟಿ ಬೆಳೆದ ಜನರು ತಮ್ಮ ನೆಲೆಯನ್ನ ಮತ್ತೊಮ್ಮೆ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಲ್ಲಿ ಸಿಕ್ಕ ದೇವರ ಮೂರ್ತಿ ಅವಶೇಷಗಳನ್ನ ಸಂಗ್ರಹಿಸಿಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
Related Photo Gallery
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ
ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು




