- TV9 Kannada Photo gallery this town of Karnataka which was then submerged in water was Located in ruins today
ಅಂದು ಮುಳುಗಡೆಯಾಗಿದ್ದ ಕರ್ನಾಟಕದ ಈ ಊರು ಇಂದು ಅವಶೇಷಗಳಾಗಿ ಪತ್ತೆ! ಇಲ್ಲಿದೆ ಫೋಟೋಸ್
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.
Updated on: Jun 21, 2022 | 8:04 PM
Share

this town of Karnataka, which was then submerged in water, was Located in ruins today
1 / 5

this town of Karnataka, which was then submerged in water, was Located in ruins today
2 / 5

ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಮನೆಗಳು, ದೇವಸ್ಥಾನಗಳ ಅವಶೇಷಗಳು ಪತ್ತೆಯಾಗಿವೆ. ಒಂದೆಡೆ ನೀರಿಲ್ಲದಿರುವುದನ್ನ ನೋಡಿ ಆತಂಕವಾದರೆ ಮತ್ತೊಂಡೆ ಮುಳಗಡೆಯಾಗಿದ್ದ ಹಳ್ಳಿಗಳ ಅವಶೇಷಗಳು ನೋಡಲು ಸಿಕ್ಕಿರುವ ಸಂತೋಷ.
3 / 5

ಈ ಡ್ಯಾಂ ನಿಂದ ಐದಾರು ಜಿಲ್ಲೆಗೆ ನೀರು ಸರಬರಾಜು ಆಗುತ್ತಿತ್ತು. ಆದರೆ ಈಗ (ಬೇಸಿಗೆಗಾಲ) ನೀರಿನ ಹಪಹಪಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಜನರು ಹೇಳುತ್ತಿದ್ದಾರೆ.
4 / 5

ಪ್ರವಾಸಿಗರು ಜೊತೆಗೆ ಅಲ್ಲಿ ಹುಟ್ಟಿ ಬೆಳೆದ ಜನರು ತಮ್ಮ ನೆಲೆಯನ್ನ ಮತ್ತೊಮ್ಮೆ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಲ್ಲಿ ಸಿಕ್ಕ ದೇವರ ಮೂರ್ತಿ ಅವಶೇಷಗಳನ್ನ ಸಂಗ್ರಹಿಸಿಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
5 / 5
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




