AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮುಳುಗಡೆಯಾಗಿದ್ದ ಕರ್ನಾಟಕದ ಈ ಊರು ಇಂದು ಅವಶೇಷಗಳಾಗಿ ಪತ್ತೆ! ಇಲ್ಲಿದೆ ಫೋಟೋಸ್

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ‌ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.

TV9 Web
| Edited By: |

Updated on: Jun 21, 2022 | 8:04 PM

Share
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ‌ಂ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.

this town of Karnataka, which was then submerged in water, was Located in ruins today

1 / 5
ನಾಡಿನ ಅತೀ ದೊಡ್ಡ ಜಲಾಶಯಗಳಲ್ಲಿ ಒಂದಾಗಿರುವ ಸೂಪಾ ಜಲಾಶಯ ಭಾಗಶಃ ಬರಿದಾಗಿದ್ದು, ಮಳೆ ಪ್ರಮಾಣ ಕಡಿಮೆ ಮತ್ತು ನಿರಂತರ ವಿದ್ಯುತ್ ಉತ್ಪಾದನೆಗಾಗಿ ನೀರು ಹರಿಬಟ್ಟಿರುವ ಹಿನ್ನಲೆ ಡ್ಯಾಂ‌ನಲ್ಲಿ ನೀರು ಖಾಲಿಯಾಗಿದೆ‌‌.

this town of Karnataka, which was then submerged in water, was Located in ruins today

2 / 5
this town of Karnataka, which was then submerged in water, was Located in ruins today

ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಮನೆಗಳು, ದೇವಸ್ಥಾನಗಳ ಅವಶೇಷಗಳು ಪತ್ತೆಯಾಗಿವೆ. ಒಂದೆಡೆ ನೀರಿಲ್ಲದಿರುವುದನ್ನ ನೋಡಿ ಆತಂಕವಾದರೆ ಮತ್ತೊಂಡೆ ಮುಳಗಡೆಯಾಗಿದ್ದ ಹಳ್ಳಿಗಳ ಅವಶೇಷಗಳು ನೋಡಲು ಸಿಕ್ಕಿರುವ ಸಂತೋಷ.

3 / 5
this town of Karnataka, which was then submerged in water, was Located in ruins today

ಈ ಡ್ಯಾಂ ನಿಂದ ಐದಾರು ಜಿಲ್ಲೆಗೆ ನೀರು ಸರಬರಾಜು ಆಗುತ್ತಿತ್ತು. ಆದರೆ ಈಗ (ಬೇಸಿಗೆಗಾಲ) ನೀರಿನ ಹಪಹಪಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಜನರು ಹೇಳುತ್ತಿದ್ದಾರೆ.

4 / 5
this town of Karnataka, which was then submerged in water, was Located in ruins today

ಪ್ರವಾಸಿಗರು ಜೊತೆಗೆ ಅಲ್ಲಿ ಹುಟ್ಟಿ ಬೆಳೆದ ಜನರು ತಮ್ಮ ನೆಲೆಯನ್ನ ಮತ್ತೊಮ್ಮೆ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಲ್ಲಿ ಸಿಕ್ಕ ದೇವರ ಮೂರ್ತಿ ಅವಶೇಷಗಳನ್ನ ಸಂಗ್ರಹಿಸಿಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

5 / 5
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ