AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮುಳುಗಡೆಯಾಗಿದ್ದ ಕರ್ನಾಟಕದ ಈ ಊರು ಇಂದು ಅವಶೇಷಗಳಾಗಿ ಪತ್ತೆ! ಇಲ್ಲಿದೆ ಫೋಟೋಸ್

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ‌ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.

TV9 Web
| Edited By: Rakesh Nayak Manchi|

Updated on: Jun 21, 2022 | 8:04 PM

Share
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ‌ಂ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ಬರುತ್ತಿದ್ದಾರೆ.

this town of Karnataka, which was then submerged in water, was Located in ruins today

1 / 5
ನಾಡಿನ ಅತೀ ದೊಡ್ಡ ಜಲಾಶಯಗಳಲ್ಲಿ ಒಂದಾಗಿರುವ ಸೂಪಾ ಜಲಾಶಯ ಭಾಗಶಃ ಬರಿದಾಗಿದ್ದು, ಮಳೆ ಪ್ರಮಾಣ ಕಡಿಮೆ ಮತ್ತು ನಿರಂತರ ವಿದ್ಯುತ್ ಉತ್ಪಾದನೆಗಾಗಿ ನೀರು ಹರಿಬಟ್ಟಿರುವ ಹಿನ್ನಲೆ ಡ್ಯಾಂ‌ನಲ್ಲಿ ನೀರು ಖಾಲಿಯಾಗಿದೆ‌‌.

this town of Karnataka, which was then submerged in water, was Located in ruins today

2 / 5
this town of Karnataka, which was then submerged in water, was Located in ruins today

ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಮನೆಗಳು, ದೇವಸ್ಥಾನಗಳ ಅವಶೇಷಗಳು ಪತ್ತೆಯಾಗಿವೆ. ಒಂದೆಡೆ ನೀರಿಲ್ಲದಿರುವುದನ್ನ ನೋಡಿ ಆತಂಕವಾದರೆ ಮತ್ತೊಂಡೆ ಮುಳಗಡೆಯಾಗಿದ್ದ ಹಳ್ಳಿಗಳ ಅವಶೇಷಗಳು ನೋಡಲು ಸಿಕ್ಕಿರುವ ಸಂತೋಷ.

3 / 5
this town of Karnataka, which was then submerged in water, was Located in ruins today

ಈ ಡ್ಯಾಂ ನಿಂದ ಐದಾರು ಜಿಲ್ಲೆಗೆ ನೀರು ಸರಬರಾಜು ಆಗುತ್ತಿತ್ತು. ಆದರೆ ಈಗ (ಬೇಸಿಗೆಗಾಲ) ನೀರಿನ ಹಪಹಪಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಜನರು ಹೇಳುತ್ತಿದ್ದಾರೆ.

4 / 5
this town of Karnataka, which was then submerged in water, was Located in ruins today

ಪ್ರವಾಸಿಗರು ಜೊತೆಗೆ ಅಲ್ಲಿ ಹುಟ್ಟಿ ಬೆಳೆದ ಜನರು ತಮ್ಮ ನೆಲೆಯನ್ನ ಮತ್ತೊಮ್ಮೆ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಲ್ಲಿ ಸಿಕ್ಕ ದೇವರ ಮೂರ್ತಿ ಅವಶೇಷಗಳನ್ನ ಸಂಗ್ರಹಿಸಿಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ