AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

ಮಂಜುನಾಥ ಸಿ.
|

Updated on: Jul 19, 2025 | 4:28 PM

Share
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

1 / 6
ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

3 / 6
ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

5 / 6
ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ