AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

ಮಂಜುನಾಥ ಸಿ.
|

Updated on: Jul 19, 2025 | 4:28 PM

Share
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

1 / 6
ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

3 / 6
ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

5 / 6
ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

6 / 6
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ