AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

ಮಂಜುನಾಥ ಸಿ.
|

Updated on: Jul 19, 2025 | 4:28 PM

Share
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

1 / 6
ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

3 / 6
ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

5 / 6
ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

6 / 6
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!