AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

ಮಂಜುನಾಥ ಸಿ.
|

Updated on: Jul 19, 2025 | 4:28 PM

Share
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

1 / 6
ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

3 / 6
ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

5 / 6
ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್